![Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ](https://www.udayavani.com/wp-content/uploads/2024/12/car-d-1-415x276.jpg)
ಇದು ಬೊಮ್ಮಾಯಿಯ ಕಡೆಯ ಬಜೆಟ್: ಡಿ.ಕೆ.ಶಿವಕುಮಾರ್
Team Udayavani, Mar 4, 2022, 11:00 PM IST
![DKಇದು ಬೊಮ್ಮಾಯಿಯ ಕಡೆಯ ಬಜೆಟ್: ಡಿ.ಕೆ.ಶಿವಕುಮಾರ್](https://www.udayavani.com/wp-content/uploads/2022/03/DK-1-620x396.jpg)
ಬೆಂಗಳೂರು: ಇದು ಬಸವರಾಜ ಬೊಮ್ಮಾಯಿ ಅವರ ಮೊದಲ ಹಾಗೂ ಕಡೇಯ ಬಜೆಟ್ ಆಗಿದೆ. ಅವರು ಚುನಾವಣೆ ಪ್ರಣಾಳಿಕೆಯನ್ನು ಈ ಬಜೆಟ್ ನಲ್ಲಿ ಇಟ್ಟಿದ್ದಾರೆ.
ಅವರ ಬಜೆಟ್ ಮಂಡನೆಯಲ್ಲಿ ಆತ್ಮಬಲ ಕುಗ್ಗಿತ್ತು. ಅವರ ಮಾತಿನಲ್ಲಿ ತಾನು ಮಂಡನೆ ಮಾಡುತ್ತಿರುವ ಬಜೆಟ್ ಜಾರಿ ಮಾಡಲು ಅಸಾಧ್ಯ ಎಂಬ ಅಳುಕು ಎದ್ದು ಕಾಣುತ್ತಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಾವು ಒಂಬತ್ತು ದಿನ ಪಾದಯಾತ್ರೆ ಮಾಡಿ ಬಂದಿದ್ದೇವೆ. ಪಾದಯಾತ್ರೆ ಮಾಡಿದರೆ ನೀರು ಹರಿಯುತ್ತಾ ಎಂದು ಟೀಕೆ ಮಾಡಿದ್ದರು. ನಮ್ಮ ಪಾದಯಾತ್ರೆ ಸರಿ ಇಲ್ಲ ಎಂದ ಮೇಲೆ, ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಘೋಷಣೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.
ಹೋರಾಟಕ್ಕೆ ಸಹಕರಿಸಿದ ರೈತರು, ಬೆಂಗಳೂರಿನ ನಾಗರೀಕರು, ಮಹಿಳೆಯರು ಹಾಗೂ ಎಲ್ಲ ವರ್ಗದವರ ಒತ್ತಾಯ, ಜನಬೆಂಬಲಕ್ಕೆ ಮಣಿದು ರಾಜ್ಯ ಸರ್ಕಾರ 1 ಸಾವಿರ ಕೋಟಿ ರೂ. ಕೊಟ್ಟು ಇದು ಪ್ರಮುಖ ಯೋಜನೆ ಎಂದು ಒಪ್ಪಿಕೊಂಡಿದೆ ಎಂದು ಹೇಳಿದರು.
ಈ ರಾಜ್ಯದ ಯುವಕರಿಗೆ ನಿಮ್ಮ ಯೋಜನೆ ಏನು, ಉದ್ಯೋಗ ಸೃಷ್ಟಿಗೆ ನಿಮ್ಮ ಕ್ರಮ ಏನು, ವಿದ್ಯಾವಂತ ನಿರುದ್ಯೋಗಿಗಳಿಗೆ ಸಹಾಯ ಏನು, ಉದ್ಯೋಗ ನೀಡುವವರಿಗೆ, ಉದ್ಯೋಗ ಪಡೆಯುವವರಿಗೆ ಏನೂ ನೆರವು, ಯೋಜನೆ ಇಲ್ಲ. ಈ ರೀತಿ ಯುವಕರನ್ನು ನಿರ್ಲಕ್ಷ್ಯ ಮಾಡಿದ ಬಜೆಟ್ ಇದೇ ಮೊದಲು ಎಂದು ಟೀಕಿಸಿದರು.
ಇದು ಚುನಾವಣೆಗಾಗಿ ಮಂಡನೆಯಾಗಿರುವ ಬಜೆಟ್. ಇದರಿಂದ ಜನರಿಗೆ ಯಾವುದೇ ಸಹಾಯವಾಗುವುದಿಲ್ಲ. ಇದರಿಂದ ನಮಗೆ ನಿರಾಸೆಯಾಗಿದೆ. ಕಳೆದ ವರ್ಷ ಇದೇ ರೀತಿ ತೋರಿಸಿದ ಬಜೆಟ್ ಅನ್ನು ನೀವು ಕಾರ್ಯರೂಪಕ್ಕೆ ತರಲು ಆಗಿಲ್ಲ. ನೀವು ನಿಮಗೆ ಬೇಕಾದವರಿಗೆ ಮಾತ್ರ ಸ್ವಲ್ಪ ಹಣ ನೀಡಿದ್ದು, ಕಾಂಗ್ರೆಸ್ ಹಾಗೂ ದಳದವರನ್ನು ಉಪೇಕ್ಷೆ ಮಾಡಿದ್ದೀರಿ ಎಂದು ಹೇಳಿದರು.
ಟಾಪ್ ನ್ಯೂಸ್
![Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ](https://www.udayavani.com/wp-content/uploads/2024/12/car-d-1-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಆಯನೂರು ಮಂಜುನಾಥ್](https://www.udayavani.com/wp-content/uploads/2024/12/ayanaur-150x87.jpg)
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
![Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ](https://www.udayavani.com/wp-content/uploads/2024/12/elephant-1-150x107.jpg)
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
![Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ](https://www.udayavani.com/wp-content/uploads/2024/12/sirsi-150x82.jpg)
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/12/pralhad-joshi-150x83.jpg)
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
![Belagavi; It hurts a lot, I won’t be afraid even if a hundred CT Ravi comes: Lakshmi Hebbalkar](https://www.udayavani.com/wp-content/uploads/2024/12/laksjmi-150x87.jpg)
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ](https://www.udayavani.com/wp-content/uploads/2024/12/car-d-1-150x100.jpg)
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
![Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು](https://www.udayavani.com/wp-content/uploads/2024/12/road-mishap-11-3-150x79.jpg)
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
![Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು](https://www.udayavani.com/wp-content/uploads/2024/12/missing-8-150x78.jpg)
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
![Government scraps ‘no-detention policy’ for Classes 5 and 8 in central schools](https://www.udayavani.com/wp-content/uploads/2024/12/school-1-150x83.jpg)
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
![1-biren](https://www.udayavani.com/wp-content/uploads/2024/12/1-biren-150x100.jpg)
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.