![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 5, 2022, 12:19 PM IST
ಬೆಂಗಳೂರು: ನಕಲಿ ಇ-ಮೇಲ್ ವಿಳಾಸ ಬಳಸಿ ಖಾಸಗಿ ಕಂಪನಿ ಉದ್ಯೋಗಿಯಿಂದ ಸೈಬರ್ ವಂಚಕರು 5 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಮುನ್ನೇನಕೊಳಲು ನಿವಾಸಿ ಶ್ರೀರಾಮ್ ಎಂಬುವವರು ವೈಟ್ ಫೀಲ್ಡ್ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಶ್ರೀರಾಮ್, ಪ್ರಾಪರ್ಟಿಸ್ ಪ್ರೈವೇಟ್ ಲಿಮಿಡೆಟ್ ವೊಂದರಲ್ಲಿ ಫ್ಲ್ಯಾಟ್ ಖರೀದಿಗೆ ಚಿಂತಿಸಿದ್ದರು. ಈ ಮಧ್ಯೆ 2021ರ ಜುಲೈನಲ್ಲಿ ಆ ಕಂಪನಿಯ ಹೆಸರ ಬಳಸಿಕೊಂಡು ಅಶೋಕ್ಕುಮಾರ್ ಎಂಬ ನಕಲಿ ಇ-ಮೇಲ್ ವಿಳಾಸದಿಂದ ಫ್ಲ್ಯಾಟ್ ಖರೀದಿ ವಿಚಾರ ಪ್ರಸ್ತಾಪಿಸಿ ಸಂದೇಶ ಕಳುಹಿಸಿದ್ದಾರೆ. ಅಲ್ಲದೆ, ಫ್ಲ್ಯಾಟ್ ಬೇಕಾದಲ್ಲಿ ಈ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬೇಕೆಂದು ಸೂಚಿಸಿದ್ದಾರೆ.ಅದನ್ನು ನಂಬಿದ ಶ್ರೀರಾಮ್, ಹಂತ-ಹಂತವಾಗಿ 5,31,379 ರೂ. ವರ್ಗಾವಣೆ ಮಾಡಿದ್ದಾರೆ. ಅನಂತರ ಕಂಪನಿ ಸಂಪರ್ಕಿಸಿದಾಗ ನಕಲಿ ಎಂಬುದು ಗೊತ್ತಾಗಿದೆ.
ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.