ಸಾಮೂಹಿಕ ನಾಯಕತ್ವ ಮಂತ್ರ: ಬಿ.ಎಸ್. ಯಡಿ ಯೂರಪ್ಪ
Team Udayavani, Mar 6, 2022, 7:10 AM IST
ಶಿಕಾರಿಪುರ: ವಿಧಾನಮಂಡಲದ ಬಜೆಟ್ ಅಧಿವೇಶನ ಮುಗಿದ ಬಳಿಕ ಸಾಮೂಹಿಕ ನಾಯಕತ್ವದಡಿ ರಾಜ್ಯ ಪ್ರವಾಸ ಮಾಡಿ ಬಿಜೆಪಿ ಬಲಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಹೇಳಿದರು.
ಶನಿವಾರ ನಡೆದ “ರೈತಾಭಿ ಮಾನ’ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತರುತ್ತೇವೆ ಎಂದರು.
ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಜನಪರ ಕಾರ್ಯಕ್ರಮ ನೀಡುತ್ತಿದೆ. ಇವುಗಳನ್ನು ಆಧಾರವಾಗಿಟ್ಟು ಕೊಂಡೇ ಜನರ ಮುಂದೆ ಹೋಗಲಾಗುವುದು. ನಿಶ್ಚಿತವಾಗಿಯೂ ರಾಜ್ಯದ ಜನ ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.