ಮನೆಯ ಮೇಲೆ ಉರುಳಿದ ಮರ; ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರು, ಲಕ್ಷಾಂತರ ರೂ. ನಷ್ಟ


Team Udayavani, Mar 6, 2022, 6:37 PM IST

ಮನೆಯ ಮೇಲೆ ಉರುಳಿದ ಮರ; ಮನೆಯಲ್ಲಿದ್ದವರು ಪಾರು, ಲಕ್ಷಾಂತರ ರೂ. ನಷ್ಟ

ಸಾಗರ: ತಾಲೂಕಿನ ಅರಲಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿದರೂರು ಗ್ರಾಮದಲ್ಲಿ ಬೃಹತ್ ಗಾತ್ರದ ಮರವೊಂದು ಆರೋಗ್ಯ ಸಹಾಯಕಿಯ ವಸತಿಗೃಹದ ಮೇಲೆ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬಿದರೂರು ಭಾಗದ ಆರೋಗ್ಯ ಸಹಾಯಕಿ ಗೌರಮ್ಮ ಅವರ ಸರ್ಕಾರಿ ವಸತಿಗೃಹದ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮನೆಯೊಳಗಿನ ಪೀಠೋಪಕರಣ ಸೇರಿದಂತೆ ಎಲ್ಲವೂ ನಾಶವಾಗಿದೆ. ಮನೆಯಲ್ಲಿದ್ದ ಗೌರಮ್ಮ ಮತ್ತವರ ಕುಟುಂಬಕ್ಕೆ ಯಾವುದೇ ಹಾನಿ ಉಂಟಾಗಿಲ್ಲ. ಮನೆಯ ಮೇಲ್ಭಾಗದಲ್ಲಿದ್ದ ವಾಟರ್ ಟ್ಯಾಂಕ್, ಪೈಪ್‌ಲೈನ್ ಎಲ್ಲವೂ ಪುಡಿಪುಡಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ನೆರವಿಗೆ ಮನವಿ: ಭಾನುವಾರ ಬೆಳಿಗ್ಗೆ ಅರಳಗೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಆರ್.ಮೇಘರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೌರಮ್ಮ ಅವರಿಗೆ ಗ್ರಾಮ ಪಂಚಾಯ್ತಿಯಿಂದ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ನೆರವನ್ನು ತಕ್ಷಣ ಒದಗಿಸಲಾಗುತ್ತದೆ. ಮರ ತೆರವುಗೊಳಿಸಲು ಅರಣ್ಯ ಇಲಾಖೆಗೆ ಮನವಿ ಮಾಡಲಾಗಿದ್ದು, ಮನೆ ಸಂಪೂರ್ಣ ನೆಲಸಮ ಆಗಿರುವುದರಿಂದ ಸಂಬಂಧಪಟ್ಟ ಇಲಾಖೆ ಗೌರಮ್ಮ ಮತ್ತವರ ಕುಟುಂಬಕ್ಕೆ ಪುನರ್ ವಸತಿ ಕಲ್ಪಿಸಲು ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕಳಪೆ ಕಾಮಗಾರಿ : ಶಾಸಕರಿಂದ ಅಧಿಕಾರಿಗಳ ತರಾಟೆ

ಟಾಪ್ ನ್ಯೂಸ್

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್

ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.