ದೇವರ ಕೃಪೆಗೆ ಪಾತ್ರರಾಗಲು ಪ್ರಾಣಿ ಹಿಂಸೆ ಬೇಡ
Team Udayavani, Mar 6, 2022, 10:23 PM IST
ದಾವಣಗೆರೆ: ದೇವರ ಕೃಪೆಗೆ ಪಾತ್ರರಾಗುವನಾವು ಯಾವುದೇ ರೀತಿಯ ಪ್ರಾಣಿ ಹಿಂಸೆಮಾಡಬಾರದು ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ನಗರ ದೇವತೆ ಶ್ರೀ ದುರ್ಗಾಂಬಿಕಜಾತ್ರಾ ಪ್ರಯುಕ್ತ ನಡೆದ ದೇವಸ್ಥಾನದಧರ್ಮದರ್ಶಿಗಳು ಹಾಗೂ ಅಧಿಕಾರಿಗಳಸಭೆಯಲ್ಲಿ ಭಾಗವಹಿಸಿ ಅವರುಮಾತನಾಡಿದರು.
ಮಾ. 13ರಿಂದ 16ವರೆಗೆನಡೆಯುವ ಜಾತ್ರೆಯಲ್ಲಿ ಯಾವುದೇಪ್ರಾಣಿ ಬಲಿ ಆಗಬಾರದು. ಪ್ರಾಣಿ ಹಿಂಸೆಮಹಾಪಾಪ ಎಂದು ನಂಬಿಕೊಂಡುಬಂದಿರುವವರು ನಾವು. ದೇವರು ಭಕ್ತಿಯನ್ನುಬಯಸುತ್ತಾನೆಯೇ ಹೊರತು ಹಿಂಸೆಯನ್ನಲ್ಲ,ನಮ್ಮ ಕಾನೂನು ಕೂಡ ಅದನ್ನೇ ಹೇಳುತ್ತದೆ.ಹಾಗಾಗಿ ನ್ಯಾಯಾಲಯದ ಆದೇಶಕ್ಕೆಒಳಪಟ್ಟು ಯಾವುದೇ ರೀತಿಯ ಪ್ರಾಣಿಹಿಂಸೆಮಾಡದೆ ಕೇವಲ ಸಿರೆಂಜ್ ಮೂಲಕ ಕೋಣದರಕ್ತವನ್ನು ತೆಗೆದು ತಾಯಿಗೆ ಅರ್ಪಿಸಿ ಜಾತ್ರೆಆಚರಿಸೋಣ ಎಂದರು.
ನಿಷೇಧಕ್ಕೆ ಒಳಗಾಗಿರುವ ಬೆತ್ತಲೆ ದೇಹದಮೇಲಿನ ಬೇವಿನುಡಿಗೆ, ಮುತ್ತು ಕಟ್ಟುವುದುಮುಂತಾದ ಕಾನೂನು ಪ್ರಕಾರ ನಿಷೇಧಕ್ಕೊಳಗಾಗಿರುವ ಆಚರಣೆಗಳನ್ನು ಮಾಡದೆ ಕೈಯಲ್ಲಿಬೇವಿನ ಎಸಳನ್ನು ಹಿಡಿದು ಹರಕೆ ತೀರಿಸೋಣ.ಒಂದು ವೇಳೆ ಈ ವಿಚಾರದ ಕುರಿತುದೂರುಗಳು ಬಂದರೆ ತಪ್ಪಿತಸ್ಥರಿಗೆ ಹಾಗೂದೇವಸ್ಥಾನದ ಕಮಿಟಿಯವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.