ಹಾಲು ಒಕ್ಕೂಟಕ್ಕೆ ಮೂಲ ಸೌಕರ್ಯ ಸವಾಲು
Team Udayavani, Mar 9, 2022, 4:51 PM IST
ದಾವಣಗೆರೆ: ಕರ್ನಾಟಕದ ಮಧ್ಯ ಜಿಲ್ಲೆ ಎನ್ನಿಸಿದದಾವಣಗೆರೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟಆರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಬಜೆಟ್ನಲ್ಲೂ ಹಸಿರು ನಿಶಾನೆ ಸಿಕ್ಕಿದ್ದು, ಈವರ್ಷವಾದರೂ ಕಾರ್ಯಾನುಷ್ಠಾನವಾಗಬಹುದುಎಂಬ ನಿರೀಕ್ಷೆ ಗರಿಗೆದರಿದೆ.ಪ್ರತ್ಯೇಕ ಹಾಲು ಒಕ್ಕೂಟ ಆಗಬೇಕು ಎಂಬುದು ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾಗಿದ್ದುಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿನ ಮುಖ್ಯಮಂತ್ರಿಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಪ್ರತ್ಯೇಕಹಾಲು ಒಕ್ಕೂಟ ಘೋಷಿಸಿದ್ದರು.
ಆದರೆ ಅದುಕಾರ್ಯಾನುಷ್ಠಾನವೇ ಆಗಿರಲಿಲ್ಲ. ಈ ಬಾರಿಯಬಜೆಟ್ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರುಮತ್ತೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಅಸ್ತುಎಂದಿದ್ದಾರೆ. ಹೀಗೆ ಎರಡೆರಡು ಬಾರಿ ಬಜೆಟ್ನಲ್ಲಿಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಭರವಸೆಸರ್ಕಾರಗಳಿಂದ ದೊರೆತರೂ ಅನುಷ್ಠಾನವಾಗದೆಬೇಡಿಕೆ ಇನ್ನೂ ಭರವಸೆಯಾಗಿಯೇ ಉಳಿದಿರುವುದುವಿಪರ್ಯಾಸ.ಸರ್ಕಾರ ಬಜೆಟ್ನಲ್ಲಿ ಘೋಷಿಸುವ ಜತೆಗೆಚಿತ್ರದುರ್ಗ-ದಾವಣಗೆರೆ ಜಿಲ್ಲೆಗೆ ಸೇರಿ ಪ್ರತ್ಯೇಕಒಕ್ಕೂಟದ ಬೇಡಿಕೆಗೆ 2011ರಲ್ಲಿಯೇ ಶಿವಮೊಗ್ಗಹಾಲು ಒಕ್ಕೂಟದ ಆಡಳಿತ ಮಂಡಳಿ ಒಪ್ಪಿಗೆಯೂನೀಡಿದೆ.
ಆದರೆ ಪ್ರತ್ಯೇಕ ಹಾಲು ಒಕ್ಕೂಟಕಾರ್ಯಾನುಷ್ಠಾನಕ್ಕೆ ಮೂಲ ಸೌಕರ್ಯಹೊಂದಿಸಿಕೊಳ್ಳುವುದೇ ದೊಡ್ಡ ಸವಾಲಾಗಿಮಾರ್ಪಟ್ಟಿದೆ. ಒಕ್ಕೂಟದ ಕಾರ್ಯಾರಂಭಕ್ಕೆಹಿನ್ನಡೆಯಾಗಲು ಇದು ಪ್ರಮುಖ ಕಾರಣ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.