ಶೃಂಗೇರಿಯಲ್ಲಿ ಜಲ ಹವಾಮಾಪನ ಕೇಂದ್ರ


Team Udayavani, Mar 10, 2022, 5:50 PM IST

ಶೃಂಗೇರಿ: ಸರ್ಕಾರ ಜಿಲ್ಲೆಯ ಎರಡೂ ತಾಲೂಕು ಕೇಂದ್ರದಲ್ಲಿ ಜಲ ಹವಾಮಾಪನ ಕೇಂದ್ರ ಸ್ಥಾಪಿಸಿ ರೈತರಿಗೆ ಕಾಲ ಕಾಲಕ್ಕೆ ಹವಾಮಾನದ ವ್ಯತ್ಯಯಗಳ ಬಗ್ಗೆ ವಿವರಿಸುತ್ತಿದ್ದು, ಶೃಂಗೇರಿ ಹಾಗೂ ಕಡೂರಿನಲ್ಲಿ ಕೇಂದ್ರವನ್ನು ಸ್ಥಾಪಿಸಿ ಸಮಗ್ರ ಮಾಹಿತಿ ನೀಡಲಾಗುತ್ತಿದೆ.

ಕಳೆದ ಎರಡು ದಶಕದ ಹಿಂದೆ ಪಟ್ಟಣದ ಹೊರವಲಯದ ಪ್ರವಾಸಿ ಕೇಂದ್ರದಲ್ಲಿ ಜಲಮಾಪನ ಕೇಂದ್ರವನ್ನು ಸ್ಥಾಪಿಸಿ ಮಳೆಯ ಪ್ರಮಾಣದ ದಾಖಲೆ ಮಾತ್ರ ನೀಡಲಾಗುತ್ತಿತ್ತು. ಇದೀಗ ಜಲ ಹವಾಮಾಪನಾ ಕೇಂದ್ರದಿಂದ ಅನೇಕ ಮಾಹಿತಿಗಳು ದಾಖಲಾಗುತ್ತಿದ್ದು, ಸಾರ್ವಜನಿಕರಿಗೆ, ರೈತರಿಗೆ ಹವಮಾನದಲ್ಲಿ ಆಗುವ ಬದಲಾವಣೆಗಳನ್ನು ತಿಳಿಯಲು ಸಹಾಯಕವಾಗಲಿದೆ.

ಯಂತ್ರೋಪಕರಣಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಎಲ್ಲಾ ಇಲಾಖೆಗಳಿಗೆ ದಾಖಲೆ ಸಂಗ್ರಹವಾಗುತ್ತಿದೆ. ಕೇಂದ್ರದಿಂದ ಪ್ರತಿ ದಿನ ಮೂರು ಭಾರಿ ದಾಖಲೆಯನ್ನು ಸಂಗ್ರಹಿಸಿ ಮುನ್ನೆಚ್ಚರಿಕೆ ಕ್ರಮಗಳಿಗಾಗಿ ಮಾಹಿತಿ ಕಳುಹಿಸಲಾಗುತ್ತಿದೆ.

ಸಾಧಾರಣ ಮಳೆ ಮಾಪನ, ನೀರಿನ ಭಾಷ್ಪೀಕರಣದ ಮಾಪನ, ಸ್ವಯಂಚಾಲಿ ಮಳೆಮಾಪನ, ಹವಮಾನದಲ್ಲಿ ನೀರಿನ ಮತ್ತು ತೇವಾಂಶಗಳ ಗುರುತಿಸುವಿಕೆ, ವಾತಾವರಣದಲ್ಲಿರುವ ತೇವಾಂಶ ಮಾಪನ, ನೀರಿನ ಉಷ್ಣಾಂಶದ ಮಾಪನ, ಗಾಳಿಯ ದಿಕ್ಕಿನಿಂದ ತಿಳಿಯುವ ಮಾಪನ, ಗಾಳಿಯ ವೇಗ ಕಂಡು ಹಿಡಿಯುವ ಮಾಪನ ಸೇರಿದಂತೆ ಹಲವಾರು ಮಾಪನಗಳಿದ್ದು ಇದರಿಂದ ಜಲಮಾಪನ ಕೇಂದ್ರದಲ್ಲಿ ಎಲ್ಲ ಮಾಹಿತಿಗಳನ್ನು ದಾಖಲಿಸಲಾಗುತ್ತಿದೆ.

ಪ್ರತೀ ಗ್ರಾಮ ಪಂಚಾಯ್ತಿಗಳಲ್ಲಿರುವ ಮಳೆ  ಮಾಪನ ಕೇಂದ್ರದಲ್ಲಿ ಮಳೆ ಪ್ರಮಾಣವನ್ನು ಮಾತ್ರ ಸಂಗ್ರಹಿಸಲಾಗುತ್ತಿತ್ತು. ಇದೀಗ ಮಳೆಯ ವಿವರವಲ್ಲದೆ ಸೂರ್ಯನ ಪ್ರಖರತೆಯ ಮಾಹಿತಿಗಳು ಸಿಗಲಿದೆ. ಕೇಂದ್ರದಲ್ಲಿ ವೀಕ್ಷಕರಾಗಿ ಪಟ್ಟಣದ ಹವಾಮಾನ ಇಲಾಖೆಯ ಜಿ.ವಿ ಮೋಹನ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಯೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಅತ್ಯಾಧುನಿಕ ಯಂತ್ರೋಪಕರಣ ಅಳವಡಿಸಲಾಗಿದ್ದು, ಕಾಲ ಕಾಲಕ್ಕೆ ಮಾಹಿತಿಗಳನ್ನು ನೀಡಲಾಗುತ್ತದೆ ಎಂದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.