ಫ‌ಲ್ಗುಣಿ ನದಿ ಸಮುದ್ರ ಸೇರುವ ಪ್ರದೇಶ: ಮೀನುಗಾರರಿಗೆ “ಬೋಟ್‌ ಪಳೆಯುಳಿಕೆ’ ಡೇಂಜರ್‌!


Team Udayavani, Mar 11, 2022, 5:50 AM IST

ಫ‌ಲ್ಗುಣಿ ನದಿ ಸಮುದ್ರ ಸೇರುವ ಪ್ರದೇಶ: ಮೀನುಗಾರರಿಗೆ “ಬೋಟ್‌ ಪಳೆಯುಳಿಕೆ’ ಡೇಂಜರ್‌!

ಯಾರಿಗೆ ಸಮಸ್ಯೆ?

ಅಳಿವೆಬಾಗಿಲು ಮುಖೇನ ಕಡಲಿಗೆ ಮೀನುಗಾರಿಕಾ ಬೋಟ್‌ಗಳ ಸಂಚಾರ ಹಾಗೂ ಮೀನುಗಾರಿಕೆ ಬಂದರ್‌ನಿಂದ ಬೆಂಗ್ರೆ ಹಾಗೂ ಹಳೆಯ ಬಂದರ್‌ನಿಂದ ಕಸ್ಬಾ ಬೆಂಗ್ರೆಗೆ ಸಂಚರಿಸುವ ಫೆರ್ರಿ (ಪ್ರಯಾಣಿಕ ಬೋಟು)ಸಂಚಾರಕ್ಕೂ ಸಂಚಕಾರ ತಂದಿದೆ.

ಸಮಸ್ಯೆ ಏನು?
ಫಲ್ಗುಣಿ ನದಿಯು ಸಮುದ್ರ ಸೇರುವ ಅಳಿವೆಬಾಗಿಲು ವ್ಯಾಪ್ತಿಯಲ್ಲಿ ಈ ಹಿಂದೆ ಕೆಲವು ಬೋಟ್‌ಗಳು ಮುಳುಗಿದ್ದು, ಅದರ ಪಳೆಯುಳಿಕೆಯನ್ನು ಇನ್ನೂ ತೆರವು ಮಾಡದ ಕಾರಣದಿಂದ ಬೋಟ್‌ಗಳ ಸುಗಮ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ.

ಕೆಲವು ವರ್ಷಗಳಲ್ಲಿ ಈ ಭಾಗದಲ್ಲಿ ಬೋಟ್‌ ಅವಘಡ ನಡೆದು ಉಳಿದ ಅವುಗಳ ಅವಶೇಷ ವನ್ನು ತೆರವು ಮಾಡುವ ಕಾರ್ಯಕ್ಕೆ ಮೀನು ಗಾರಿಕೆ ಇಲಾಖೆ ಹಾಗೂ ಬೋಟ್‌ ಮಾಲಕರು ಮನಸ್ಸು ಮಾಡಿಲ್ಲ.

ಅವಶೇಷ ಮುಳುಗಿದರೆ ಸಮಸ್ಯೆ
ಮುಳುಗಿರುವ ಬೋಟ್‌ನ ಕೆಲವು ಭಾಗ ನೀರಿನಲ್ಲಿ ಕಾಣಿಸುತ್ತಿರುವ ಪರಿಣಾಮ ಫೆರ್ರಿ ಬೋಟ್‌, ಮೀನುಗಾರಿಕೆ ಬೋಟ್‌ನವರು ಈ ಸ್ಥಳವನ್ನು ತಪ್ಪಿಸಿಕೊಂಡು ಸಂಚರಿಸುತ್ತಿದ್ದಾರೆ. ಆದರೆ ಬೋಟ್‌ ಅವಶೇಷ ನೀರಿನಲ್ಲಿ ಇನ್ನಷ್ಟು ಆಳಕ್ಕೆ ಹೋದರೆ ಬೋಟ್‌ಗಳ ಸಂಚಾರಕ್ಕೆ ಬಹುದೊಡ್ಡ ಸಮಸ್ಯೆ ಎದುರಾಗಬಹುದು. ಇದನ್ನು ಮೀನುಗಾರಿಕೆ ಇಲಾಖೆ ಗಂಭೀರವಾಗಿ ಪರಿಗಣಿಸುವಂತೆ ಮೀನುಗಾರ ಮುಖಂಡರು ಆಗ್ರಹಿಸಿದ್ದಾರೆ.

ಎಚ್ಚರ ತಪ್ಪಿದರೆ ಅಪಾಯ!
ಅಳಿವೆಬಾಗಿಲಿನಲ್ಲಿಯೂ ಇಂತಹುದೇ ಸಮಸ್ಯೆ ಇದೆ. ವಿಶೇಷವೆಂದರೆ ಇಲ್ಲಿ ಈ ಹಿಂದೆ ಅಪಘಾತಕ್ಕೀಡಾದ ಬೋಟ್‌ನ ಅವಶೇಷ ನೀರೊಳಗೆ ಸೇರಿದೆ. ರಾತ್ರಿ ವೇಳೆ ಯಲ್ಲಂತು ಬೋಟ್‌ಗಳು ಇಲ್ಲಿ ಸಂಚರಿಸುವುದರಿಂದ ಮುಳುಗಿರುವ ಬೋಟ್‌ ಗೊತ್ತೇ ಆಗುವುದಿಲ್ಲ. ಹೀಗಾಗಿ ಅತ್ಯಂತ ಎಚ್ಚರಿಕೆ ವಹಿಸಿಕೊಂಡು ಬೋಟ್‌ ಚಲಾಯಿಸಲಾಗುತ್ತಿದೆ.

ಬೋಟ್‌ಗಳನ್ನು ತೆರವುಗೊಳಿಸದಿರಲು ಕಾರಣ?
ಕಡಲಿನಲ್ಲಿ ಭಾಗಶಃ ಮುಳುಗಡೆಯಾದ ಅಥವಾ ಅಪಾಯದಲ್ಲಿದ್ದ ಕೆಲವು ಬೋಟನ್ನು ಇತರ ಬೋಟ್‌ನವರು ಎಳೆದುಕೊಂಡು ಅಳಿವೆಬಾಗಿಲು ಮೂಲಕ ತೀರಕ್ಕೆ ತಂದ ಸಂದರ್ಭ ನೀರಲ್ಲೇ ಅವಶೇಷ ಬಾಕಿಯಾದ ಪ್ರಸಂಗವೂ ನಡೆದಿದೆ. ಮುಳುಗಡೆಯಾದ ಬೋಟ್‌ ತೆರವು ಮಾಡುವುದು ಮೀನುಗಾರಿಕೆ ಇಲಾಖೆಯ ಪ್ರಕಾರ ಬೋಟ್‌ ಮಾಲಕರ ಕರ್ತವ್ಯ. ಬೋಟುಗಳಿಗೆ ಹಾನಿಯಾದರೆ ಅದರ ನಿರ್ವಹಣೆಗಾಗಿ ವಿಮೆ ಮಾಡಲಾಗುತ್ತದೆ. ಆದರೆ ಕೆಲವೊಂದು ಕಾರಣಗಳನ್ನು ನೀಡಿ ವಿಮಾದಾರರು-ಬೋಟು ಮಾಲಕರ ಮಧ್ಯೆ ಸಮಸ್ಯೆ ಉಂಟಾಗುತ್ತಲೇ ಇರುತ್ತದೆ. ಹೀಗಾಗಿ ಹಣ ದೊರೆಯದೆ ಬೋಟು ಮಾಲಕರಿಗೆ ಮುಳುಗಡೆಯಾಗುವ ಬೋಟನ್ನು ತೆಗೆಯಲು ಸಾಧ್ಯವಾಗುತ್ತಿಲ್ಲ.

 

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.