![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 11, 2022, 8:38 AM IST
“ಹರೀಶ ವಯಸ್ಸು 36′ – ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಇಂದು ಬಿಡುಗಡೆಯಾಗುತ್ತಿದೆ. ಗುರುರಾಜ್ ಜೇಷ್ಠ ಈ ಚಿತ್ರದ ನಿರ್ದೇಶಕರು.
ಸಿನಿಮಾದ ಟೈಟಲ್ ಈಗಾಗಲೇ ಕುತೂಹಲ ಹುಟ್ಟಿಸಿದೆ. ಹೀಗಿರುವಾಗ ಚಿತ್ರದ ಕಥೆ ಏನಿರಬಹುದು ಎಂಬ ಕುತೂಹಲ ಸಹಜ. ಅದಕ್ಕೆ ಉತ್ತರ ಇದೊಂದು ಮದುವೆ ಕಥೆ. ಹೌದು, ಯುವಕನೋರ್ವನಿಗೆ ಮದುವೆಗೆ ಹುಡುಗಿ ಹುಡುಕುವ ಕಥೆಯನ್ನು ಮಾಡಿಕೊಂಡಿದ್ದಾರೆ ನಿರ್ದೇಶಕ ಗುರುರಾಜ್.
ಮೂವತ್ತಾರು ವಯಸ್ಸಿನ ಹುಡುಗ ಹೆಣ್ಣು ಹುಡುಕುವ ವೇಳೆ ಹೇಗೆ ಚಡಪಡಿಸುತ್ತಾನೆ, ಆತನಿಗಾಗುವ ಅವಮಾನವೇನು, ಮುಂದೆ ಆತನಿಗೆ ಹುಡುಗಿ ಸಿಗುತ್ತಾಳಾ ಎಂಬ ಅಂಶದೊಂದಿಗೆ ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದಾರೆ.
ಈಗ “ಹರೀಶ ವಯಸ್ಸು 36′ ಚಿತ್ರದಲ್ಲಿ ಪಕ್ಕಾ ಮಂಗಳೂರು ಕನ್ನಡವನ್ನೇ ಬಳಸಿದೆ. ಈ ಹಿಂದೆ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅಧ್ಯಾಪಕರಾಗಿ ನಟಿಸಿದ್ದ ಯೋಗೀಶ್ ಈ ಚಿತ್ರದ ನಾಯಕರಾದರೆ ಶ್ವೇತಾ ಅರೆಹೊಳೆ ನಾಯಕಿ. ಉಳಿದಂತೆ ಹಿರಿಯ ನಟ ಉಮೇಶ್, ಪ್ರಕಾಶ್ ತುಮಿನಾಡು ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು “ಶಿರಡಿ ಸಾಯಿಬಾಬಾ ಫಿಲಂಸ್’ ಬ್ಯಾನರ್ನಡಿ ನಿರ್ಮಿಸಲಾಗಿದೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.