ಕಾರ್ಕಳ ಉತ್ಸವ ಅದ್ಭುತ ಕಲ್ಪನೆ: ಸುಬ್ರಹ್ಮಣ್ಯ ಶ್ರೀ; ಇಂದು ಪ್ರದರ್ಶನ ಮಳಿಗೆ ಉದ್ಘಾಟನೆ


Team Udayavani, Mar 14, 2022, 5:40 AM IST

ಕಾರ್ಕಳ ಉತ್ಸವ ಅದ್ಭುತ ಕಲ್ಪನೆ: ಸುಬ್ರಹ್ಮಣ್ಯ ಶ್ರೀ; ಇಂದು ಪ್ರದರ್ಶನ ಮಳಿಗೆ ಉದ್ಘಾಟನೆ

ಕಾರ್ಕಳ: ಸಂಸ್ಕೃತಿ, ಕಲೆ, ಸಾಹಿತ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ಸಿಗಬೇಕು. ಜತೆಗೆ ಆರ್ಥಿಕವಾಗಿ ಸಶಕ್ತರಾಗಿ ಬೌದ್ಧಿಕವಾಗಿ ಎತ್ತರಕ್ಕೆ ಏರಬೇಕು. ಈ ಎಲ್ಲ ಕಾರಣಕ್ಕೆ ಸಚಿವ ವಿ. ಸುನಿಲ್‌ ಕುಮಾರ್‌ ಕಾರ್ಕಳ ಉತ್ಸವ ಎನ್ನುವ ಅದ್ಭುತ ಕಲ್ಪನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ಸಿಗಲಿ ಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಗಳು ಹೇಳಿದರು.

ಕಾರ್ಕಳ ಉತ್ಸವ ಕಚೇರಿ ಮತ್ತು ಮಾದರಿ ಅರಣ್ಯ ವೀಕ್ಷಣೆ ನಡೆಸಿದ ಅವರು ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಮೆಚ್ಚುಗೆಯ ವ್ಯಕ್ತಪಡಿಸಿದರು. ಪ್ರಕೃತಿಯ ಜತೆಗೆ ಬದುಕುವವರು ನಾವು. ಪ್ರಕೃತಿ ಪೂರಕ ವಾತಾವರಣ ಸೃಷ್ಟಿಯಾಗಬೇಕು, ಶ್ರವಣೇಂದ್ರಿಯಕ್ಕಿಂತ ದೃಶ್ಯೆàಂದ್ರಿಯದ ಮೂಲಕ ಆಗುವ ಅನುಭವ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದರು.

ಸಚಿವರಿಂದ ದೋಣಿ ವಿಹಾರ
ಮೈಸೂರು ದಸರಾ, ಹಂಪಿ ಉತ್ಸವ ಮೀರುವ ರೀತಿಯಲ್ಲಿ ಕಾರ್ಕಳ ಉತ್ಸವ ನಡೆಯುತ್ತಿದೆ. ಆಕರ್ಷಣೀಯ ವಿದ್ಯುತ್‌ ಅಲಂಕಾರ, ಹಲವು ಬಗೆಯ ವೈಶಿಷ್ಟéಗಳನ್ನು ವೀಕ್ಷಿಸಲು ವಿವಿಧೆಡೆಯಿಂದ ಸಹಸ್ರಾರು ಮಂದಿ ಆಗಮಿಸುತ್ತಿದ್ದಾರೆ. ರವಿವಾರ ಸಚಿವ ಸುನಿಲ್‌ ಅವರು ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರ ಜತೆಗೂಡಿ ದೋಣಿ ವಿಹಾರ ನಡೆಸಿದರು.

ರಾಜ್ಯಪಾಲರು ಇಂದು ಕಾರ್ಕಳಕ್ಕೆ
ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌ ಮಾ. 14ರಂದು ಸಂಜೆ 5 ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಕಳ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

250 ಮಳಿಗೆಗಳು
ಸ್ವರಾಜ್‌ ಮೈದಾನದಲ್ಲಿ 250 ಮಳಿಗೆಗಳು ಸಿದ್ಧಗೊಳ್ಳುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳ ಗೊಂಬೆ, ಬಟ್ಟೆ, ಗೃಹೋಪಯೋಗಿ ವಸ್ತುಗಳು, ಆಲಂಕಾರಿಕ ವಸ್ತುಗಳು, ಶಿಲ್ಪಕಲೆ, ಕೃಷಿ, ಬ್ಯಾಗ್‌, ವಿವಿಧ ರಾಜ್ಯಗಳ ಕರ ಕುಶಲ ವಸ್ತುಗಳ ಮಳಿಗೆಗಳು ಇರಲಿವೆ. ವಿವಿಧ ಇಲಾಖೆಗಳ ಪ್ರದರ್ಶನ ಸ್ಟಾಲ್‌ಗ‌ಳು, ಸಸ್ಯಾಹಾರ, ಮಾಂಸಾಹಾರ ಮಳಿಗೆಗಳು, ನಂದಿನಿ ಮಳಿಗೆ, ತಂಪು ಪಾನೀಯ, ಅಕ್ಕಿ ರೊಟ್ಟಿ, ರಾಗಿ ಮು¨ªೆ, ಜೋಳದ ರೊಟ್ಟಿ ಹೊಟೇಲ್ , ದಾವಣಗೆರೆ ಬೆಣ್ಣೆ ದೋಸೆ ಹೊಟೇಲ್ ಮುಂತಾದ ಅಂಗಡಿಗಳು ಇರಲಿದ್ದು ಮಾ.14ರಂದು ಉದ್ಘಾಟನೆಗೊಳ್ಳಲಿದೆ.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.