ರಾಜ್ಯಪಾಲ ಗೆಹ್ಲೋಟ್ ರಿಂದ ಸಾವಿರಕಂಬದ ಬಸದಿ ವೀಕ್ಷಣೆ


Team Udayavani, Mar 15, 2022, 7:45 AM IST

ರಾಜ್ಯಪಾಲ ಗೆಹ್ಲೋಟ್ ರಿಂದ ಸಾವಿರಕಂಬದ ಬಸದಿ ವೀಕ್ಷಣೆ

ಮೂಡುಬಿದಿರೆ: ಕಾರ್ಕಳ ಉತ್ಸವಕ್ಕೆ ಹೋಗುವ ಹಾದಿಯಲ್ಲಿ ಸೋಮವಾರ ಅಪರಾಹ್ನ ಮೂಡುಬಿದಿರೆಗೆ ಆಗಮಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಜೈನ ಮಠ ಮತ್ತು ಸಾವಿರ ಕಂಬದ ಬಸದಿಗೆ ಭೇಟಿ ನೀಡಿ ದರು. ಶ್ರೀ ಜೈನಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾ ಚಾರ್ಯವರ್ಯ ಸ್ವಾಮೀಜಿ ರಾಜ್ಯಪಾಲರನ್ನು ಗೌರವಿಸಿದರು.

ಬಸದಿಗಳ ನಾಮಫಲಕ ಅನಾವರಣಗೊಳಿಸಿದ ರಾಜ್ಯ ಪಾಲರು, ತಮ್ಮ ಊರಾದ ಮಧ್ಯಪ್ರದೇಶದಲ್ಲಿರುವ ಜೈನ ಸಮುದಾಯದೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಸ್ಮರಿಸಿ, ಸಾವಿರಾರು ವರ್ಷಗಳಿಂದ ಮಹಾಪುರುಷರು ಆಗಮಿಸಿ, ಹರಸಿದ ಧಾರ್ಮಿಕ, ಐತಿಹಾಸಿಕ ನಗರವಾಗಿರುವ ಮೂಡುಬಿದಿರೆಯ ದರ್ಶನದಿಂದ ಮನಸ್ಸು ಪ್ರಸನ್ನಗೊಂಡಿದೆ ಎಂದರು.

ರಾಜ್ಯಪಾಲರಿಗೆ ಸ್ವಾಗತ: ಬಸದಿಗಳ ಮೊಕ್ತೇಸರ ಪಟ್ಣಶೆಟ್ಟಿ ಸುಧೇಶ್‌ ಕುಮಾರ್‌ ರಾಜ್ಯಪಾಲರಿಗೆ ಹಾರ ತೊಡಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡರು. ಪುರಸಭೆ ಅಧ್ಯಕ್ಷ ಪ್ರಸಾದ್‌ ಕುಮಾರ್‌, ಸದಸ್ಯರು, ಮುಖ್ಯಾಧಿಕಾರಿ ಇಂದು ಎಂ. ಸಹಿತ ಸಿಬಂದಿ “ಸಾವಿರ ಕಂಬದ ಬಸದಿ’ಯ ಚಿತ್ರಫಲಕವನ್ನು ಸ್ಮರಣಿಕೆಯಾಗಿ ರಾಜ್ಯಪಾಲರಿಗಿತ್ತು ಅಭಿವಂದಿಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಅವರು ಹೂಗುತ್ಛ ನೀಡಿದರು. ಚೌಟರ ಅರಮನೆ ಕುಲದೀಪ ಎಂ. ಮೊಕ್ತೇಸರರಾದ ಆನಡ್ಕ ದಿನೇಶ್‌ ಕುಮಾರ್‌, ಆದರ್ಶ್‌ ಅರಮನೆ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ರಾಷ್ಟ್ರೀಯ ಅಂಗಾಂಗದಾನ ಫೌಂಡೇಶನ್‌ನ ಅಧ್ಯಕ್ಷ ಲಾಲ್‌ ಗೋಯೆಲ್‌, ಜೈನ್‌ ಮಿಲನ್‌ ಅಧ್ಯಕ್ಷ ನೇಮಿರಾಜ ಜೈನ್‌, ಮಾಜಿ ಅಧ್ಯಕ್ಷೆ ಶ್ವೇತಾ ಜೈನ್‌, ಡಾ| ಎಸ್‌.ಪಿ. ವಿದ್ಯಾಕುಮಾರ್‌ ಉಪಸ್ಥಿತರಿದ್ದರು. ಶ್ರೀ ಮಠದಲ್ಲಿ ಎಂಸಿಎಸ್‌ ಬ್ಯಾಂಕ್‌ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್‌ ಸ್ವಾಗತಿಸಿದರು. ಪ.ಪೂ. ಕಾಲೇಜು ಪ್ರಾಂಶುಪಾಲೆ ಸೌಮ್ಯಾ ನಿರೂಪಿಸಿ, ಸಂಜಯಂತ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.