ಕ್ಲಾಕ್‌ ಟವರ್‌ ಮೇಲೆ ರಾಷ್ಟ್ರ ಧ್ವಜ ಹಾರಿಸುವೆ


Team Udayavani, Mar 15, 2022, 1:50 PM IST

ಕ್ಲಾಕ್‌ ಟವರ್‌ ಮೇಲೆ ರಾಷ್ಟ್ರ ಧ್ವಜ ಹಾರಿಸುವೆ

ಮುಳಬಾಗಿಲು : ಶೀಘ್ರದಲ್ಲಿಯೇ ಕೋಲಾರದ ಕ್ಲಾಕ್‌ ಟವರ್‌ಗೆ ತ್ರಿವರ್ಣ ಧ್ವಜದ ಬಣ್ಣ ಹಚ್ಚಿ ರಾಷ್ಟ್ರಧ್ವಜವನ್ನು ಹಾರಿಸುವುದಾಗಿ ಸಂಸದ ಎಸ್‌.ಮುನಿಸ್ವಾಮಿ ಸವಾಲು ಹಾಕಿದರು.

ನಗರದ ಹಳೆಯ ನ್ಯಾಯಾಲಯದ ಮುಂಭಾಗದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್‌, ಭಜರಂಗದಳ, ಶ್ರೀರಾಮಸೇನೆ, ಹಿಂದೂ ಜಾಗರಣೆ ವೇದಿಕೆಯಿಂದ ಏರ್ಪಡಿಸಿದ್ದ 392ನೇ ಚತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶ, ಧರ್ಮದ ಬಗ್ಗೆ ಯಾರು ಗೌರವ ಕೊಡುತ್ತಾರೊ ಅವರಿಗೆ ನಾವು ಗೌರವ ನೀಡುತ್ತೇವೆ. ಗೌರವ ಕೊಡದವರಿಗೆ ನಾವೂ ಗೌರವ ನೀಡಲ್ಲ ಎಂದರು.

ವರ್ಕ್‌ ಷಾಪ್‌, ಚಿಕನ್‌ ಅಂಗಡಿಗಳಲ್ಲಿ ಕೆಲಸ ಮಾಡುತ್ತಾ ಹಿಂದೂಗಳು ಗುಲಾಮರಾಗಿದ್ದಾರೆ, ಅವರಿಗೆ ಆತ್ಮಸಾಕ್ಷಿಯ ಅಗತ್ಯವಿದೆ ಎಂದು ಟೀಕಿಸಿದರಲ್ಲದೆ ತೆಲುಗು ಚಲನಚಿತ್ರದ ಡೈಲಾಗ್‌ ಅನ್ನು ವೇದಿಕೆಯಲ್ಲಿ ಹೇಳಿದಾಗ ಕಾರ್ಯಕರ್ತರು ಹರ್ಷೋದ್ಗಾರ ಮಾಡಿದರು. ಭಾರತ ದೇಶವನ್ನು ಅನ್ಯ ಧರ್ಮಿಯರು 800 ವರ್ಷ ಆಳಿದ್ದಾರೆ. ಈ ದೇಶದಲ್ಲಿ 100 ಕೋಟಿ ಹಿಂದುಗಳು ಇದ್ದೀವಿ, ನಾವುಗಳು ಮನಸ್ಸು ಮಾಡಿದರೆ ನಿಮ್ಮ ಅಂಗಡಿಗಳಲ್ಲಿ ವ್ಯಾಪಾರ ಆಗಲ್ಲ ಎಂದು ವ್ಯಂಗವಾಡಿದರು.

ನಿಮ್ಮ ಕೈಯಲ್ಲಿ ಏನೂ ಆಗಲ್ಲ, ಕೋಲಾರ ಕ್ಲಾಕ್‌ ಟವರ್‌ ನಮ್ಮದು ಎಂದರಲ್ಲದೆ ನಾನು ಎಂ.ಪಿ ಆಗುವುದಕ್ಕೆ ಮುಂಚೆಯೇ ಇದರ ಮೇಲೆ ಕಣ್ಣು ಇಟ್ಟಿದ್ದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ನಮ್ಮದೇ ಪಕ್ಷ ಅಧಿಕಾರದಲ್ಲಿ ಇರುವುದರಿಂದ ನಮ್ಮ ವಶಕ್ಕೆ ಪಡೆದುಕೊಂಡು ತೀರುತ್ತೇವೆಂದು ಸವಾಲು ಹಾಕಿದರು.

ಪ್ರಕರ ಬಾಲವಾಗ್ಮಿ, ಹಿಂದೂಪರ ಹೋರಾಟಗಾರ್ತಿ ಹಾರಿಕಾ ಮಂಜುನಾಥ್‌, ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪುವೆಲ್‌, ಕೊರ‌್ಲಹಳ್ಳಿ ವೆಂಕಟೇಶ ಆಚಾರ್ಯ ಸ್ವಾಮೀಜಿ ಹಿಂದೂ ಧರ್ಮ, ಮತ್ತು ಶಿವಾಜಿ ಅವರ ಬಗ್ಗೆ ಭಾಷಣ ಮಾಡಿದರು.

ಮಧ್ಯಾಹ್ನ 2 ಗಂಟೆಗೆ ಮುತ್ಯಾಲಪೇಟೆಯ ಗಂಗಮ್ಮ ಗುಡಿಯ ಮುಂಭಾಗದಿಂದ ಪ್ರಾರಂಭವಾದ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾತ್ರಿ 7 ಗಂಟೆಗೆ ಹಳೆ ಕೋರ್ಟ್‌ ಮುಂಭಾಗದಲ್ಲಿ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದರು, ರಾತ್ರಿ 9.30 ಗಂಟೆಯ ವರೆಗೂ ಕಾರ್ಯಕ್ರಮ ನಡೆಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.