ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿ: ಬಿರಾದಾರ


Team Udayavani, Mar 17, 2022, 4:53 PM IST

19student-‘

ಭಾಲ್ಕಿ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿದ್ದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಕೆಐಟಿ ಪ್ರಾಂಶುಪಾಲ ಡಾ| ಎನ್‌.ಎಂ. ಬಿರಾದಾರ ಹೇಳಿದರು.

ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸ ಬೇಕಾದರೆ ಮೊದಲು ಮನಸ್ಸಿನಲ್ಲಿ ಯಾವುದೇ ಆಯಾಸ ಬರದಂತೆ ನೋಡಿಕೊಳ್ಳಬೇಕು. ಉದ್ವೇಗಕ್ಕೆ ಒಳಗಾಗದೇ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಬೆಂಗಳೂರಿನ ನಿಮ್ಹಾನ್ಸ್‌ ಅಧಿಕಾರಿ ಪವಿತ್ರಾ ಕೌಶಿಕ ಮಾತನಾಡಿ, ಬಿಕೆಐಟಿಯ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮದಲ್ಲಿ ಸುಮಾರು 475 ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ. ಈ ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು ಸ್ವಂತಿಕೆಗೆ ಹೆಚ್ಚು ಮಹತ್ವ ಕೊಡುವಂತಾಗಬೇಕು ಎಂದು ಸಲಹೆ ನೀಡಿದರು.

ಬೀದರಿನ ಯುವ ಸಮಾಲೋಚಕಿ ಸುಜಾತ ಗುಪ್ತಾ, ಬಾಲ್ಕಿ ಯುವ ಪರಿವರ್ತಕ ಅಂಬ್ರಿಶ ಸಂತಪುರೆ, ಹುಮನಾಬಾದನ ಯುವ ಪರಿವರ್ತಕಿ ಕವಿತಾ ಮಾತನಾಡಿದರು.

ಈ ವೇಳೆ ಡಾ| ಅಶೋಕಕುಮಾರ ಕೋಟಿ, ಎನ್ನೆಸ್ಸೆಸ್‌ ಅಧಿಕಾರಿ ಡಾ| ಬಿ.ಸೂರ್ಯಕಾಂತ ಸೇರಿದಂತೆ ಇತರರಿದ್ದರು. ಡಾ| ಸೂರ್ಯಕಾಂತ ಬರಬಾದಿ ಸ್ವಾಗತಿಸಿದರು. ಪ್ರೊ| ಗೀತಾ ಪಾಟೀಲ ನಿರೂಪಿಸಿದರು. ಸಂತೋಷ ತಪಸಾಳೆ ವಂದಿಸಿದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

fraudd

Kasaragod: ಉದ್ಯೋಗ ಭರವಸೆ ನೀಡಿ ವಂಚನೆ; ಸಚಿತಾ ರೈ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.