ಲಸಿಕಾಕರಣದಿಂದ ಕೊರೊನಾ ಭೀತಿ ಕಡಿಮೆ
Team Udayavani, Mar 17, 2022, 8:15 PM IST
ಶಿವಮೊಗ್ಗ: ಯಶಸ್ವೀ ಕೋವಿಡ್ ಲಸಿಕಾಕರಣದಿಂದಾಗಿಮೂರನೇ ಅಲೆಯನ್ನು ಸುಲಭವಾಗಿ ಎದುರಿಸಲುಸಾಧ್ಯವಾಗಿದೆ. ಅದೇ ರೀತಿ ಈಗ 12 ರಿಂದ 14ವರ್ಷದೊಳಗಿನ ಎಲ್ಲ ಮಕ್ಕಳು ಕಾರ್ಬಿವ್ಯಾಕ್ಸ್ಲಸಿಕೆ ಪಡೆಯಬೇಕೆಂದು ಜಿಲ್ಲಾ ಧಿಕಾರಿ ಡಾ|ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿಬುಧವಾರ 12 ರಿಂದ 14 ವರ್ಷದೊಳಗಿನಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮತ್ತು60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರುಮಾತನಾಡಿದರು.
ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ 64,387 ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಗುರಿಇದೆ. ಪ್ರಸ್ತುತ 40 ಸಾವಿರ ಕಾರ್ಬಿವ್ಯಾಕ್ಸ್ ಲಸಿಕೆ ಇದ್ದುಲಸಿಕೆ ನೀಡಲು ಮೈಕ್ರೊಪ್ಲ್ಯಾನ್ ತಯಾರಿಸಲಾಗಿದೆಎಂದರು.ಕೋವಿಡ್ನ ಮೊದಲ ಎರಡು ಅಲೆಗಳುಭೀಕರವಾಗಿದ್ದವು. ಆಗ ಲಸಿಕೆ ಇಲ್ಲದ ಕಾರಣ ಅನೇಕಅವಘಡಗಳು ಸಂಭವಿಸಿದವು. ಆದರೆ ಮೂರನೇಅಲೆಯಲ್ಲಿ ಅಂತಹ ಅಪಾಯಗಳು ಕಾಣಲಿಲ್ಲ. ಇದಕ್ಕೆಕಾರಣ ಕೋವಿಡ್ ಲಸಿಕೆ. ಪ್ರಧಾನಮಂತ್ರಿಯವರು2021 ರ ಜ.16 ರಂದು ಲಸಿಕಾಕರಣಕ್ಕೆ ಚಾಲನೆನೀಡಿದರು.
ಶಿವಮೊಗ್ಗದ 9 ಕೇಂದ್ರಗಳಲ್ಲಿ ಆರೋಗ್ಯಕಾರ್ಯಕರ್ತೆಯರಿಗೆ ಲಸಿಕೆ ಪ್ರಾರಂಭಿಸಲಾಯಿತು.ನಂತರ ಮುಂಚೂಣಿ ಕಾರ್ಯಕರ್ತರಿಗೆ, ಆನಂತರ60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ಲಸಿಕೆನೀಡಲು ಪ್ರಾರಂಭಿಸಲಾಯಿತು. 2021 ರ ಏಪ್ರಿಲ್ 1ರಿಂದ ಎಲ್ಲ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆನೀಡಲಾರಂಭಿಸಲಾಯಿತು. 2021 ರ ಜೂನ್ 27ರಿಂದ ಎಲ್ಲ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂಸಿಬ್ಬಂದಿಗೆ ಲಸಿಕೆ ಆರಂಭಿಸಲಾಯಿತು.
2022 ರಜ.3 ರಿಂದ 15 ರಿಂದ 17 ವರ್ಷದ ವಿದ್ಯಾರ್ಥಿಗಳಿಗೆಹಾಗೂ ಈಗ 12 ರಿಂದ 14 ವರ್ಷದೊಳಗಿನವಿದ್ಯಾರ್ಥಿಗಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಮುನ್ನೆಚ್ಚರಿಕಾಲಸಿಕಾ ಅಭಿಯಾನ ಆರಂಭಿಸಲಾಗಿದೆ. ಅರ್ಹರೆಲ್ಲರೂಈ ಲಸಿಕೆ ಪಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.