ಭಗವದ್ಗೀತೆಯನ್ನ ಬೇರೆ ಗ್ರಂಥಗಳಂತೆ ನೋಡಲು ಹೋಗಬೇಡಿ : ಪ್ರತಾಪ್ ಸಿಂಹ
Team Udayavani, Mar 19, 2022, 11:26 AM IST
ಮಡಿಕೇರಿ : ಭಗವದ್ಗೀತೆ ಧಾರ್ಮಿಕ ಪುಸ್ತಕವಲ್ಲ, ಅದನ್ನು ಪಠ್ಯ ಪುಸ್ತಕಗಳಲ್ಲಿ ಸೇರಿಸುವುದು ತಪ್ಪಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.
ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಭಗವದ್ಗೀತೆಯಲ್ಲಿ ನೀತಿ ಪಾಠ,ನೈತಿಕ ವಿಚಾರಗಳಿವೆ. ಯಾವುದು ಸರಿ ತಪ್ಪೆಂದು ಅದರಲ್ಲಿ ಅರ್ಥಪೂರ್ಣವಾಗಿ ತಿಳಿಸಲಾಗಿದೆ ಎಂದರು.
ಕುರಾನ್, ಬೈಬಲ್ ಧಾರ್ಮಿಕ ಗ್ರಂಥಗಳು.ಭಗವದ್ಗೀತೆ ಬೇರೆ ಧರ್ಮ ಗ್ರಂಥಗಳ ರೀತಿ ಧರ್ಮದ ಬಗ್ಗೆ ತಿಳಿಸಲ್ಲ.ಬೇರೆ ಗ್ರಂಥಗಳಂತೆ ಭಗವದ್ಗೀತೆಯನ್ನ ನೋಡಲು ಹೋಗಬೇಡಿ. ಭಗವದ್ಗೀತೆ ಪ್ರತಿಯೋಬ್ಬರು ಓದಲೇ ಬೇಕಾದ ಗ್ರಂಥ ಎಂದು ಅಭಿಪ್ರಾಯ ಪಟ್ಟರು.
ಈಗಾಗಲೇ ಪಠ್ಯ ಪುಸ್ತಕಗಳಲ್ಲಿ ಸೇರ್ಪಡೆ ವಿಚಕ್ಕೆ ಸಂಬಂಧಿಸಿ ಪರ ವಿರೋಧದ ಚರ್ಚೆಗಳು ಜೋರಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.