![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 19, 2022, 1:57 PM IST
ದಾವಣಗೆರೆ: ಚಲಿಸುತ್ತಿದ್ದ ರೈಲು ಹತ್ತುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆಳಕ್ಕೆ ಬಿದ್ದಂತಹ ಪ್ರಯಾಣಿಕರೊಬ್ಬರನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಬಿ.ಆರ್. ನಾಗರಾಜ್ ರಕ್ಷಿಸಿದ ಘಟನೆ ಶನಿವಾರ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಹತ್ತಲು ಪ್ರಯಾಣಿಕರೊಬ್ಬರು ಯತ್ನಿಸಿದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದನ್ನು ಗಮನಿಸಿದ ಸಿಬ್ಬಂದಿ ನಾಗರಾಜ್ ಕೂಡಲೇ ದೌಡಾಯಿಸಿ ಪ್ರಾಣ ರಕ್ಷಿಸಿದರು.
ಇದನ್ನೂ ಓದಿ:ದಿವಾಳಿ ಅಂಚಿನಲ್ಲಿ ಪಾಕ್; ಇಮ್ರಾನ್ ಸರ್ಕಾರ ಪತನ? ಬಂಡಾಯ ಎದ್ದ ಆಡಳಿತದ ಪಕ್ಷದ ಸಂಸದರು
ರೈಲ್ವೆ ಸಿಬ್ಬಂದಿಯ ಕಾರ್ಯ ತತ್ಪರತೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.