ಯಕ್ಷಗಾನ ಕಲಾರಂಗ ಉಡುಪಿ: ವಿದ್ಯಾಪೋಷಕ್‍ನ 24ನೇ ಮನೆ ಹಸ್ತಾಂತರ


Team Udayavani, Mar 20, 2022, 6:22 PM IST

1-ud-a

ಉಡುಪಿ : ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್ ಫಲಾನುಭವಿ ಅಕ್ಷಯ್ ಕುಮಾರ್ ಗೆ ನಾಗೂರಿನಲ್ಲಿ ನಿರ್ಮಿಸಿಕೊಟ್ಟ ಮನೆ ‘ಸಾಯಿಮಯಿ’ಯ ಹಸ್ತಾಂತರ ಕಾರ್ಯಕ್ರಮ ಮಾರ್ಚ್ 20 ರಂದು ಜರಗಿತು.

ಪ್ರಾಯೋಜಕರಾದ ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್.ಭಟ್, ಇವರು ಜ್ಯೋತಿಬೆಳಗಿಸಿ ಉದ್ಘಾಟಿಸಿ, ಈ ಮನೆಯಲ್ಲಿ ನೆಮ್ಮದಿಯಿಂದ ಬದುಕಿ, ದೊಡ್ಡ ಸಾಧನೆ ಮಾಡಿ, ಉಳಿದವರಿಗೆ ಆಸರೆಯಾಗಬೇಕೆಂದು ಅಕ್ಷಯ್ ಗೆ ಕಿವಿಮಾತು ಹೇಳಿದರು.

ಅಕ್ಷಯ್ ಯಕ್ಷಗಾನ ಹಿಮ್ಮೇಳವಾದಕ ಹೆರಂಜಾಲು ಬಾಲಕೃಷ್ಣ ಗಾಣಿಗ ಅವರ ಪುತ್ರನಾಗಿದ್ದು, ಕಲಾರಂಗದ ಯಕ್ಷಗಾನ ಕಲಾವಿದರಿಗೆ ಹಲವು ರೀತಿಯ ನೆರವಿನಲ್ಲಿ ಮನೆ ನಿರ್ಮಾಣವೂ ಒಂದಾಗಿದ್ದು ದಾಖಲೆಯ 24ನೇ ಮನೆ ಹಸ್ತಾಂತರ ಕಾರ್ಯಕ್ರಮ ಇದಾಗಿದೆ.

ಮುಖ್ಯ ಭ್ಯಾಗತರಾಗಿ ಆಗಮಿಸಿದ ಸಂಸ್ಥೆಯ ದಾನಿ ಪಿ.ಗೋಕುಲನಾಥ ಪ್ರಭು ಮಾತನಾಡಿ, ತಮ್ಮ ಮಾತೃಶ್ರೀಯವರ 100ನೇ ವರ್ಷದ ಪ್ರಯುಕ್ತ ಒಂದು ಮನೆಯನ್ನು ಸಂಸ್ಥೆಯ ಮೂಲಕ ನಿರ್ಮಿಸಿ ಕೊಡಬೇಕೆಂದು ಸಂಕಲ್ಪಿಸಿರುವುದಾಗಿ ತಿಳಿಸಿದರು. ಪ್ರೊ. ಎಂ.ಎಲ್ ಸಾಮಗ ಡಾ. ಜೆ.ಎನ್.ಭಟ್ ಇವರನ್ನು ಪರಿಚಯಿಸಿದರು.

ಯು. ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ.ಜಿ. ಶೆಟ್ಟಿ, ಖ್ಯಾತ ಭಾಗವತ ಹೆರಂಜಾಲು ಗೋಪಾಲ ಗಾಣಿಗ ಮತ್ತು ಸಂಸ್ಥೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು.

ಸಂಸ್ಥೆಯ ಕೆಲಸಕ್ಕೆ ಸಮಾಜದ ದಾನಿಗಳು ಮುಕ್ತ ಹಸ್ತದಿಂದ ಸಹಾಯ ಮಾಡುತ್ತಿರುವುದನ್ನು ನೆನಪಿಸಿಕೊಂಡು ಪಿ.ಗೋಕುಲನಾಥ ಪ್ರಭು,ಡಾ.ಜೆ.ಎನ್.ಭಟ್ ರಂತಹ ದಾನಿಗಳು ಸಂಸ್ಥೆಯ ಆಸ್ತಿ ಎಂದು ಮುರಲಿ ಕಡೆಕಾರ್ ಹೇಳಿದರು.

ಜತೆಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ವಂದಿಸಿದರು.

ಟಾಪ್ ನ್ಯೂಸ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

3-siruguppa

Siruguppa: ಆಸ್ತಿಗಾಗಿ ಮಗಳನ್ನು ಕೊಲೆ ಮಾಡಲು ಮುಂದಾದ ತಂದೆ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

Modi-putin

BRICS Meet: ಅ.22ಕ್ಕೆ ಬ್ರಿಕ್ಸ್‌ ಶೃಂಗ: 2ನೇ ಬಾರಿಗೆ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.