![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2022, 8:28 PM IST
ಶಿರಸಿ : ಜೊತೆ ಜೊತೆಯಲಿ ಧಾರವಾಹಿಯ ಪ್ರಸಿದ್ದ ಆರ್ಯವರ್ಧನ್, ಚಲನಚಿತ್ರ ತಾರೆ ಅನಿರುದ್ದ ತಾಲೂಕಿನ ಹುಲೇಕಲ್ ಗ್ರಾಮ ಪಂಚಾಯತಿ ಪ್ರದೇಶ ತ್ಯಾಜ್ಯಗಳ ಕುರಿತು ತಮ್ಮ ಫೆಸ್ ಬುಕ್ ಗೋಡೆಯಲ್ಲಿ ಚಿತ್ರ ಹಾಕಿಕೊಂಡಿದ್ದ ಬೆನ್ನಲ್ಲೆ ಆ ಪಂಚಾಯ್ತಿ ಅಲ್ಲಿ ಇದ್ದ ತ್ಯಾಜ್ಯ ಸ್ವಚ್ಛಗೊಳಿಸಿದೆ.
ಸಾಮಾಜಿಕ ಜಾಲ ತಾಣದಲ್ಲಿ ಸಖತ್ ವೈರಲ್ ಆದ ಬೆನ್ನಲ್ಲೆ ಈ ಕ್ರಮ ಆಗಿದೆ.
ಸ್ವಚ್ಛತೆಗಾಗಿ ನಾನೂ ಸಹಭಾಗಿ ಎಂಬ ಅಭಿಯಾನವನ್ನು ನಡೆಸುತ್ತಿರುವ ಅನಿರುದ್ದ ಹುಲೇಕಲ್ ಗ್ರಾಮ ಪಂಚಾಯತಿ ಕಟ್ಟಡದಿಂದ ಕೇವಲ 200 ಮೀಟರ್ ದೂರದ ಸೋದೆ ಕ್ರಾಸ್ ನಲ್ಲಿ ಹಾಕಲಾದ ತ್ಯಾಜ್ಯಗಳ ಚಿತ್ರ ಹಾಗೂ ವಿಡಿಯೋ ತಮ್ಮ ಸಾಮಾಜಿಕ ಜಾಲ ತಾಣದ ಗೋಡೆಯಲ್ಲಿ ಹಾಕಿಕೊಂಡಿದ್ದರು. ಇದನ್ನು ಉದಯವಾಣಿ ಕೂಡ ಪ್ರಕಟಿಸಿತ್ತು. ಸೋಮವಾರ ಅನಿರುದ್ದ ತಮ್ಮ ಫೇಸ್ ಬುಕ್ ಪುಟದಲ್ಲಿ ಸ್ವಚ್ಛಗೊಂಡ ಸ್ಥಳದ ಪೊಟೊ ಹಾಕಿಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ.
ಮುಂದೆ ಕೂಡ ಪಂಚಾಯ್ತಿಯಿಂದ ಸ್ವಚ್ಛತೆಗೆ ಆದ್ಯತೆ ಸಿಗಲಿ ಎಂಬುದು ಸ್ಥಳೀಯರ ಆಶಯವಾಗಿದೆ.
ಇದನ್ನೂ ಓದಿ : ಹೊಸಲು ಮಾರಮ್ಮದೇವಿ ಜಾತ್ರಾ ಮಹೋತ್ಸವ : ಜೀವಂತ ಕೋಳಿ ಎಸೆದು ಹರಕೆ ತೀರಿಸಿಕೊಂಡ ಭಕ್ತರು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.