ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 23, 2022, 7:23 AM IST

astrology

ಮೇಷ:

ಅತಿಯಾದ ಧಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ.

ವೃಷಭ:

ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ಇಡಿ.

ಮಿಥುನ:

ಜಲೋತ್ಪನ್ನ ವಸ್ತುಗಳ ವ್ಯವಹಾರ ದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನಲಾಭ.

ಕಟಕ:

ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳ ವಾಹನಾದಿ ವಿಚಾರದಲ್ಲಿ ಶುಭಫ‌ಲ.

ಸಿಂಹ:

ದೀರ್ಘ‌ ಪ್ರಯಾಣ. ದೈಹಿಕ ಶ್ರಮ ವಿದ್ದರೂ ಉತ್ತಮ ಬುದ್ಧಿಶಕ್ತಿ, ಧೈರ್ಯ ಶೌರ್ಯ ಉದಾರಾದಿ ಗುಣಗಳಿಂದ ಕಾರ್ಯ ಕ್ಷೇತ್ರ ದಲ್ಲಿ ಜನಮನ್ನಣೆ. ಪಾಲುದಾರಿಕಾ ವ್ಯವಹಾರಸ್ಥರು ಪರಊರಿನಲ್ಲಿದ್ದರೂ ಉತ್ತಮ ಪ್ರೋತ್ಸಾಹ ನೀಡುವರು.

ಕನ್ಯಾ:

ಮಿತ್ರರಲ್ಲಿ, ಪಾಲುದಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ. ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳ ದೀರ್ಘ‌ ಪ್ರಯಾಣದ ವ್ಯವಹಾರ ಗಳು ಲಾಭದಾಯಕವಾಗಿರುವುದು.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ಅನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಪ್ರಗತಿದಾಯಕ ಬದಲಾವಣೆ.

ವೃಶ್ಚಿಕ:

ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.ಸಾಂಸಾರಿಕ ಸುಖ ಮಧ್ಯಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖ ರಾಗಿ. ನಿಷೂuರ ಆಗದಂತೆ ಎಚ್ಚರ ವಹಿಸಿ.

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಕುಂಭ:
ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ಗುರುಹಿರಿಯರ ಆರೋಗ್ಯ ಮಧ್ಯಮ. ವಾಕ್‌ಚತುರತೆ ಪ್ರದರ್ಶನ. ದೇವತಾ ಕಾರ್ಯಗಳಲ್ಲಿ ಭಾಗಿ.
ಮೀನ:
ಸಣ್ಣ ಪ್ರಯಾಣದಿಂದ ಲಾಭ. ಆರೋಗ್ಯ ವೃದ್ಧಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ವಿದ್ಯಾರ್ಥಿ ಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.