20 ಎಂಎಲ್‌ಡಿಗೆ ಜಾಕ್‌ವೆಲ್‌ ಮೇಲ್ದರ್ಜೆ ಕಾರ್ಯ 3 ತಿಂಗಳಲ್ಲಿ ಪೂರ್ಣ: ಮೇಯರ್‌

ತುಂಬೆ ಡ್ಯಾಮ್‌ನಲಿ ಗಂಗಾಪೂಜೆ-ಬಾಗಿನ ಅರ್ಪಣೆ

Team Udayavani, Mar 23, 2022, 12:09 PM IST

thumbe

ತುಂಬೆ: ನಗರಕ್ಕೆ 24 ಗಂಟೆಗಳ ನೀರು ಪೂರೈಕೆಯ ದೃಷ್ಟಿಯಿಂದ ಅಮೃತ್‌ ಯೋಜನೆಯ ಮೂಲಕ ತುಂಬೆಯ 10 ಎಂಎಲ್‌ಡಿ ಜಾಕ್‌ವೆಲ್‌ ಅನ್ನು 20 ಎಂಎಲ್‌ಡಿಗೆ ಮೇಲ್ದರ್ಜೆಗೇರಿಸುವ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಜತೆಗೆ ವಿತರಣಾ ಜಾಲವನ್ನು ಅಭಿವೃದ್ಧಿ ಪಡಿಸುವ ಸುಮಾರು 800 ಕೋ. ರೂ.ಗಳ ಜಲಸಿರಿ ಯೋಜನೆಯೂ ಪ್ರಗತಿಯಲ್ಲಿದೆ ಎಂದು ಮೇಯರ್‌ ಪ್ರೇಮಾನಂದ ಶೆಟ್ಟಿ ಹೇಳಿದರು.

ಅವರು ಮಂಗಳವಾರ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದರು. ಅಮೃತ್‌ ಯೋಜನೆಯಲ್ಲಿ ಪಂಪುಸೆಟ್‌ ಸೇರಿದಂತೆ ಇತರ ಸಲಕರಣೆಗಳು ಕೂಡ ಬದಲಾವಣೆಯಾಗಲಿದೆ. ಮುಂದಿನ ದಿನಗಳಲ್ಲಿ 10 ಎಂಎಲ್‌ಡಿ ನೀರು ಹೆಚ್ಚುವರಿಯಾಗಿ ಲಭ್ಯವಾಗಲಿದ್ದು, ನಗರದ ಜತೆಗೆ ಇತರ ಪ್ರದೇಶಗಳಿಗೂ ನೀರು ಪೂರೈಕೆಗೆ ಅನುಕೂಲವಾಗಲಿದೆ. ಜಲಸಿರಿಯಲ್ಲಿ ಟ್ಯಾಂಕ್‌ಗಳ ನಿರ್ಮಾಣದ ಜತೆಗೆ 81.7 ಎಂಎಲ್‌ ಡಿಯ ನೀರು ಶುದ್ಧೀಕರಣ ಘಟಕ ನಿರ್ಮಾಣಗೊಳ್ಳಲಿದೆ ಎಂದರು.

ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿದರು. ಉಪಮೇಯರ್‌ ಸುಮಂಗಲಾ, ವಿವಿಧ ಸ್ಥಾಯೀ ಸಮಿತಿಗಳ ಅಧ್ಯಕ್ಷರಾದ ಲೋಕೇಶ್‌ ಬೊಳ್ಳಾಜೆ, ಶೋಭಾ ರಾಜೇಶ್‌, ಸಂದೀಪ್‌ ಗರೋಡಿ, ಲೀಲಾವತಿ ಪ್ರಕಾಶ್‌, ಮುಖ್ಯಸಚೇತಕ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಮೇಯರ್‌ಗಳಾದ ಎಂ.ಶಶಿಧರ್‌ ಹೆಗ್ಡೆ, ಭಾಸ್ಕರ್‌ ಕೆ., ದಿವಾಕರ್‌ ಪಾಂಡೇಶ್ವರ, ಕಾರ್ಪೊರೇಟರ್‌ಗಳಾದ ಕಿಶೋರ್‌ ಕೊಟ್ಟಾರಿ, ಜಗದೀಶ್‌ ಶೆಟ್ಟಿ, ಶಕೀಲ ಕಾವ, ಕದ್ರಿ ಮನೋಹರ್‌ ಶೆಟ್ಟಿ, ಚಂದ್ರವಾತಿ ವಿಶ್ವನಾಥ್‌, ವೀಣಾಮಂಗಳ, ಗಣೇಶ್‌ ಕುಲಾಲ್‌, ಕಿರಣ್‌ ಕೋಡಿಕಲ್‌, ಮನೋಜ್‌ ಕುಮಾರ್‌, ರಂಜಿನಿ ಕೋಟ್ಯಾನ್‌, ರೂಪಾಶ್ರೀ ಪೂಜಾರಿ, ಜಯಶ್ರೀ ಕುಡ್ವ, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಪ್ರವೀಣ್‌ ತುಂಬೆ, ಗಣೇಶನ್‌ ಆರ್‌, ರವಿಶಂಕರ್‌, ಸುರೇಶ್‌, ಗುರುಪ್ರಸಾದ್‌ ಮೊದಲಾದವರಿದ್ದರು. ರಾಜೇಶ್‌ ಸುವರ್ಣ ನಿರ್ವಹಿಸಿದರು.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.