ವಿದ್ಯುತ್ ಇಲ್ಲದೇ ಪರದಾಡುತ್ತಿರುವ ತೋಟದ ವಸತಿ ಪ್ರದೇಶದ 45 ಕ್ಕೂ ಅಧಿಕ ಕುಟುಂಬಗಳು


Team Udayavani, Mar 23, 2022, 7:23 PM IST

ವಿದ್ಯುತ್ ಇಲ್ಲದೇ ಪರದಾಡುತ್ತಿರುವ ತೋಟದ ವಸತಿ ಪ್ರದೇಶದ 45 ಕ್ಕೂ ಅಧಿಕ ಕುಟುಂಬಗಳು

ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನ ಮದನಮಟ್ಟಿ ಮತ್ತು ಹಳಿಂಗಳಿ ಗ್ರಾಮಗಳ ವಸತಿ(ತೋಟ) ಪ್ರದೇಶದಲ್ಲಿ  45 ಕ್ಕೂ ಅಧಿಕ ಕುಟುಂಬಗಳ 400 ಕ್ಕೂ ಅಧಿಕ ಜನರು ಕುಟುಂಬಗಳಿಗೆ ಕಳೆದ ಒಂದು ತಿಂಗಳಿಂದ ರಾತ್ರಿ ಹೊತ್ತು ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಲ್ಲೆ ಬದುಕು ಸಾಗಿಸುವಂತಾಗಿದೆ.

ಸರ್ಕಾರ ರೈತರಿಗೆ ನೀಡುವ ಉಚಿತ ವಿದ್ಯುತ್ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ವಿದ್ಯುತ್ ಸಂಪರ್ಕ ವಿರುತ್ತದೆ ಆದರೆ ಸಂಜೆ 6 ರಿಂದ ಬೆಳಿಗ್ಗೆ 9 ರವರೆಗೂ ಈ ಎಲ್ಲಾ ಕುಟುಂಬಗಳು ರಾತ್ರಿ ಕತ್ತಲಲ್ಲೆ ಬದುಕು ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗರು.

ಸಂಜೆವರೆಗೆ ಹೊಲಗದ್ದೆಗಳಲ್ಲಿ ಕೆಲಸ ಮಾಡಿ ರಾತ್ರಿ ಮನೆಗೆ ಬಂದು ಅಡಿಗೆ ಮಾಡಬೇಕು, ಮಾಡಿದ ಅಡಿಗೆ ತಿನ್ನಲು ಚಿಕ್ಕ ದೀಪದಲ್ಲಿಯೇ ಊಟಮಾಡಬೇಕು, ತೋಟದ ವಸತಿಗಳು ಅದರಲ್ಲೂ ಕೃಷ್ಣಾ ನದಿ ತೀರವಾಗಿರುವುದರಿಂದ ಹುಳು ಹಪ್ಪಟಿಗಳ ಕಾಟ ಕೂಡಾ ಇರುತ್ತದೆ. ವಿದ್ಯುತ್ ಸಂಪರ್ಕ ಇಲ್ಲದ ಕಾರಣ ನಮಗೆ ತುಂಬಾ ತೊಂದರೆಯಾಗಿದೆ ಎನ್ನುತ್ತಾರೆ ಹಳಿಂಗಳಿ ತೋಟದ ಏರಿಯಾದಲ್ಲಿ ವಾಸಿಸುವ ಸುಮಿತ್ರಾ ಹಣಮನ್ನವರ.

ಈ ಕ್ಷೇತ್ರದ ಜನಪ್ರತಿನಿಧಿಗಳು, ಹೆಸ್ಕಾಂ ಅಧಿಕಾರಿಗಳು ಕೂಡಲೆ ಇವರ ತೊಂದರೆಗೆ ಸ್ಪಂದಿಸಿ ಅನುವು ಮಾಡಿಕೋಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಇಲ್ಲಿನ ನಿವಾಸಿಗಳು ಎಚ್ಚರಿಸಿದ್ದಾರೆ.

ಈಗ ಡಿಗ್ರಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ನಮಗೆ ರಾತ್ರಿ ಓದಲು ವಿದ್ಯುತ್ ಸಂಪರ್ಕವಿಲ್ಲದ ಕಾರಣ ಮೇಣದ ಬತ್ತಿಯೇ ನಮಗೆ ಆಸರೆಯಾಗಿದೆ. ಅನೇಕ ಬಾರಿ ಅಧಿಕಾರಿಗಳಿಗೆ ನಮ್ಮ ತೊಂದರೆ ತಿಳಿಸಿದರು ಯಾರೂ ಕ್ಯಾರೆ ಎನ್ನುತ್ತಿಲ್ಲ. ಇಷ್ಟೊಂದು ತಂತ್ರಜ್ಞಾನ ಮುಂದುವರೆದ ದೇಶವಾಗಿದೆ. ಅಧಿಕಾರಿಗಳು ರಾತ್ರಿ ಹೊತ್ತು ಕೇವಲ ದೀಪ ಬೇಳಗಲು ಮಾತ್ರ ಸಿಂಗಲ್ ಪೇಸ್ ಸಂಪರ್ಕ ನೀಡಿದರೆ ನಮಗೆ ಒಳ್ಳೆಯದಾಗುತ್ತದೆ.ಅನೀಲ ರಾಘನನ್ನವರು. ಬಿಎ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿ  ಮದನಮಟ್ಟಿ ತೋಟದ ವಸ್ತಿ ಏರಿಯಾ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಮುಧೋಳ: 36 ಹಳ್ಳಿ ಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

14-rabakavi-1

Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.