ಎಲೆಬೇತೂರಿನ ಎಲ್ಲೆಡೆ ನುಡಿ ಹಬ್ಬದ ಸಂಭ್ರಮ


Team Udayavani, Mar 27, 2022, 5:49 PM IST

davanagere news

ದಾವಣಗೆರೆ: ಎಲ್ಲಿ ನೋಡಿದರೂ ಕನ್ನಡದ ಬಾವುಟ,ಕನ್ನಡಮ್ಮನ ಹಬ್ಬಕ್ಕೆ ಶುಭ ಕೋರುವ ಭಿತ್ತಿಪತ್ರ, ತಳಿರು,ತೋರಣ, ರಂಗೋಲಿಯಿಂದ ಶೃಂಗಾರಗೊಂಡ ಮನೆಗಳಅಂಗಳ, ರಸ್ತೆಗಳು..ಒಟ್ಟಾರೆ ಎಲ್ಲವೂ ಕನ್ನಡಮಯ.ಇಂತಹ ಕನ್ನಡದ ವಾತಾವರಣ ಕಂಡು ಬಂದಿದ್ದುಎಲೆಬೇತೂರು ಗ್ರಾಮದಲ್ಲಿ.

ಶನಿವಾರ ಪ್ರಾರಂಭವಾದ11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವಹಿಸಿರುವ ಐತಿಹಾಸಿಕ ಹಿನ್ನೆಲೆಯ ಎಲೆಬೇತೂರು ಗ್ರಾಮಅಚ್ಚುಕಟ್ಟು, ವಿಜೃಂಭಣೆಯಿಂದ ಕನ್ನಡದ ನುಡಿಹಬ್ಬಕ್ಕೆಮುನ್ನುಡಿ ಬರೆಯುವ ಮೂಲಕ ಕನ್ನಡಾಭಿಮಾನಕ್ಕೆಸಾಕ್ಷಿಯಾಯಿತು.

ಗ್ರಾಮೀಣ ಭಾಗಕ್ಕೆ ಸಾಹಿತ್ಯದ ಸೊಗಡು, ಅಭಿರುಚಿಗೂಗಾವುದ ದೂರ ಎಂಬ ಮಾತಿಗೆ ಅಪವಾದ ಎನ್ನುವಂತೆಸಾಹಿತ್ಯ ಸಮ್ಮೇಳನದ ಮೊದಲ ದಿನದ ವಾತಾವರಣಇತ್ತು. ಕೇವಲ 15 ದಿನಗಳ ಹಿಂದಷ್ಟೇ ನಿಗದಿಯಾದಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಕಟಿಬದ್ಧರಾದಗ್ರಾಮಸ್ಥರು ತಮಗೆ ವಹಿಸಿದ ಜವಾಬ್ದಾರಿಯನ್ನುಸಮರ್ಥವಾಗಿ ನಿರ್ವಹಿಸಿದರು.

ಪ್ರತಿಯೊಬ್ಬರೂ ತಮ್ಮಮನೆಯ ಹಬ್ಬದಂತೆ ಸಕ್ರಿಯವಾಗಿ ಭಾಗವಹಿಸುವಮೂಲಕ ಕನ್ನಡ ಹಬ್ಬದ ಮೆರುಗು ಹೆಚ್ಚಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.