ಚರಕದಿಂದ ಶ್ರಮ ಸಂಸ್ಕೃತಿಗೆ ಮನ್ನಣೆ
Team Udayavani, Mar 27, 2022, 7:24 PM IST
ಸಾಗರ: ಭಾರತೀಯ ಶ್ರಮ ಸಂಸ್ಕೃತಿಯನ್ನು ಉಳಿಸುವ, ಆ ಮೂಲಕ ಕರಕುಶಲಕರ್ಮಿಗಳಿಗೆ ಆತ್ಮಗೌರವ ಒದಗಿಸುವಕಾರ್ಯವನ್ನು ಚರಕ ಮಾಡುತ್ತಿದೆ ಎಂದುಬಿಜಾಪುರದ ಬಂಜಾರ ಕಸೂತಿ ಒಕ್ಕೂಟದನಿರ್ದೇಶಕಿ ಆಶಾ ಪಾಟೀಲ್ ಹೇಳಿದರು.ತಾಲೂಕಿನ ಹೊನ್ನೇಸರದ ಶ್ರಮಜೀವಿಆಶ್ರಯದಲ್ಲಿ ಭೀಮನಕೋಣೆ ಕವಿಕಾವ್ಯಟ್ರಸ್ಟ್ ಹಾಗೂ ಬೆಂಗಳೂರಿನ ಕನ್ನಡ ಮತ್ತುಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಎರಡುದಿನಗಳ ಚರಕ ಉತ್ಸವ ಕಾರ್ಯಕ್ರಮದಲ್ಲಿಶುಕ್ರವಾರ ಅವರು ಮಾತನಾಡಿದರು.
ಸಂಸ್ಕೃತಿ, ಖಾದಿ ವಸ್ತುಗಳ ಬಳಕೆ ಇತ್ಯಾದಿನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಚರಕಶ್ರಮ ಸಂಸ್ಕೃತಿಗೆ ಮನ್ನಣೆ ದೊರಕಿಸಿದೆ.ಕಾಯಕವೇ ಕೈಲಾಸ, ಕೈ ಕೆಸರಾದರೆ ಬಾಯಿಮೊಸರು ಎಂಬ ಮಾತುಗಳು ಚರಕದಲ್ಲಿಕಾರ್ಯ ರೂಪಕ್ಕೆ ಬಂದಿವೆ. ಯುವ ಪೀಳಿಗೆಗೆಆದರ್ಶ ತೋರಿಸುವ ಕಾರ್ಯವನ್ನು ಚರಕದಲ್ಲಿಮಹಿಳೆಯರು ಮಾಡುತ್ತಿದ್ದಾರೆ ಎಂದರು.ದೇಸೀ ಸಂಸ್ಥೆಯ ಶಾರದಾ ಗಣೇಶ್ಮಾತನಾಡಿ, ಚರಕ ಸಂಸ್ಥೆಯ ಉದ್ದೇಶಮತ್ತು ಸಫಲತೆಯನ್ನು ಸಮರ್ಪಕವಾಗಿಅರ್ಥ ಮಾಡಿಕೊಳ್ಳಬೇಕು.
ಗ್ರಾಮೀಣಮಹಿಳೆಯರ ಆರ್ಥಿಕ ಸಬಲೀಕರಣಸಾಧ್ಯವಾಗಿರುವುದು ಚರಕದ ಒಂದುಸಾಧ್ಯತೆ ಮಾತ್ರವಾಗಿದೆ ಎಂದರು.ಹೆಗ್ಗೊàಡು ಗ್ರಾಪಂ ಅಧ್ಯಕ್ಷೆ ಸುಮ ಅಧ್ಯಕ್ಷತೆವಹಿಸಿದ್ದರು. 18ನೇ ವರ್ಷದ ಕಾಯಕ ಪ್ರಶಸ್ತಿವಿಭಾಗದಲ್ಲಿ ತಲಾ 5 ಸಾವಿರ ರೂ. ನಗದು,ಫಲಕಗಳನ್ನೊಳಗೊಂಡ 10 ವೈಯಕ್ತಿಕ ಪ್ರಶಸ್ತಿಹಾಗೂ ಅತ್ಯುತ್ತಮ ಕೆಲಸ ನಿರ್ವಹಿಸಿದವಿಭಾಗಗಳಿಗೆ 10 ಸಾವಿರ ರೂ. ನಗದುಹಾಗೂ ಫಲಕಗಳನ್ನೊಳಗೊಂದು ಗುಂಪುಕಾಯಕ ಪ್ರಶಸ್ತಿಯನ್ನು ನೀಡಲಾಯಿತು.ಪ್ರಶಸ್ತಿ ಪುರಸ್ಕೃತರಾದ ಜಿ.ಕೆ. ಶ್ರೀಧರ ಮತ್ತುಲಕ್ಷಿ ¾àನಾರಾಯಣ ಮಾತನಾಡಿದರು.ಚರಕ ಸಂಸ್ಥೆಯ ಪ್ರಸನ್ನ, ಅಧ್ಯಕ್ಷೆ ಗೌರಮ್ಮ,ಮಹಾಲಕ್ಷಿ ¾à, ರಮೇಶ್, ಇಂದುಕುಮಾರ್,ಶೈಲಜಾ ಪೀಟರ್, ರುದ್ರಯ್ಯ ಮುಂತಾದವರುಇದ್ದರು. ಮಧುರಾ ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.