ಇಂದು,ನಾಳೆ ಭಾರತ್‌ ಬಂದ್‌; ಬ್ಯಾಂಕಿಂಗ್‌,ಸಾರಿಗೆ ಸೇರಿ ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಸೆಂಟ್ರಲ್‌ ಟ್ರೇಡ್‌ ಯೂನಿಯನ್‌ ವತಿಯಿಂದ ಕರೆ ನೀಡಲಾಗಿರುವ ಬಂದ್‌

Team Udayavani, Mar 28, 2022, 7:27 AM IST

ಇಂದು,ನಾಳೆ ಭಾರತ್‌ ಬಂದ್‌; ಬ್ಯಾಂಕಿಂಗ್‌,ಸಾರಿಗೆ ಸೇರಿ ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಹೊಸದಿಲ್ಲಿ: ಬ್ಯಾಂಕಿಂಗ್‌, ಇಂಧನ ಹಾಗೂ ಇನ್ನಿತರ ಸೇವಾ ವಲಯಗಳ ನೌಕರರು ಹಾಗೂ ಕಾರ್ಮಿಕರ ಸಂಘಟನೆಗಳ ಸಂಯೋಜಿತ ವೇದಿಕೆಯಾದ ಸೆಂಟ್ರಲ್‌ ಟ್ರೇಡ್‌ ಯೂನಿಯನ್‌ ಕರೆ ನೀಡಿರುವ 2 ದಿನಗಳ ಭಾರತ್‌ ಬಂದ್‌ಗೆ ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲಿಸಿವೆ.

ಹಾಗಾಗಿ ಮಾ. 28 ಹಾಗೂ 29ರಂದು ಸಾರ್ವಜನಿಕ ರಿಗೆ ಕೆಲವು ಸೇವೆಗಳಲ್ಲಿ ಅಡೆತಡೆ ಉಂಟಾಗಲಿವೆ.

ಏಕೆ ಮುಷ್ಕರ?: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ದಾರಿ ಮಾಡಿಕೊಡುವ 2021ರ ಬ್ಯಾಂಕಿಂಗ್‌ ಕಾನೂನುಗಳ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಬ್ಯಾಂಕಿಂಗ್‌ ಕ್ಷೇತ್ರದ ಹಲವು ಸಂಘಟನೆ ಗಳು ಮುಷ್ಕರಕ್ಕಿಳಿಯಲಿವೆ. ಕೇಂದ್ರದ ರೈತ ವಿರೋಧಿ, ಜನ ವಿರೋಧಿ, ಖಾಸಗೀಕರಣದಂಥ ನೀತಿಗಳು ಕಾರ್ಮಿಕರ ಹಿತಕ್ಕೆ ಧಕ್ಕೆ ತರುತ್ತಿರುದನ್ನು ಖಂಡಿಸಿ ಮುಷ್ಕರ ನಡೆಯಲಿದೆ ಎಂದು ಬಂದ್‌ಗೆ ಬೆಂಬಲಿಸಿ ರುವ ಸಂಘಟನೆಗಳು ತಿಳಿಸಿವೆ. ಖಾಸಗಿ ಬ್ಯಾಂಕ್‌ ಆದ ಆರ್‌ಬಿಎಲ್‌ ಕೂಡ ಮುಷ್ಕರವನ್ನು ಬೆಂಬಲಿಸಿದೆ.

ಯಾರಿಂದ ಬೆಂಬಲ?: ಬ್ಯಾಂಕಿಂಗ್‌, ಕಲ್ಲಿದ್ದಲು, ವಿದ್ಯುತ್‌, ಉಕ್ಕು, ತೈಲೋದ್ಯಮ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಉತ್ಪಾದನೆ, ವಿಮಾ ಕ್ಷೇತ್ರಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ ಅಲರ್ಟ್‌ ಆಗಿರುವಂತೆ ಮತ್ತು ರಾಷ್ಟ್ರೀಯ ಗ್ರಿಡ್‌ನ‌ಲ್ಲಿ ಸ್ಥಿರತೆ ಕಾಪಾಡುವಂತೆ ಕೇಂದ್ರ ವಿದ್ಯುತ್‌ ಸಚಿವಾಲಯವು ತನ್ನೆಲ್ಲ ಸಂಸ್ಥೆಗಳಿಗೂ ಸೂಚಿಸಿದೆ.

ಇದನ್ನೂ ಓದಿ:ತಂದೆ ಮಕ್ಕಳ ನಡುವಿನ ಜಗಳ, ತಂದೆ ಸಾವಿನಲ್ಲಿ ಅಂತ್ಯ : ಮಗಳು ಪೊಲೀಸರ ವಶಕ್ಕೆ

ಇಂದು ಏನಿರಲ್ಲ?
-ಎಸ್‌ಬಿಐ ಫಿಸಿಕಲ್‌ ಬ್ಯಾಂಕಿಂಗ್‌ ಸೇವೆಗಳಲ್ಲಿ ವ್ಯತ್ಯಯವಾಗು ವುದಾಗಿ ಹೇಳಿದೆ. ಮುಷ್ಕರ ತಾರಕಕ್ಕೇರದಿದ್ದರೆ ಸೇವೆಗಳಲ್ಲಿ ವ್ಯತ್ಯಯವಾ ಗುವುದಿಲ್ಲವೆಂದು ಕೆನರಾ ಬ್ಯಾಂಕ್‌ ಹೇಳಿದೆ.
-ಎಟಿಎಂ, ಆನ್‌ಲೈನ್‌ ಸೇವೆಗಳು ಯಥಾಸ್ಥಿತಿಯಲ್ಲಿರುತ್ತವೆ. ಆದರೆ ಬ್ಯಾಂಕ್‌ ಶಾಖೆಗಳಲ್ಲಿನ ಸೇವೆಗಳಲ್ಲಿ ಕೊಂಚ ವ್ಯತ್ಯಯವಾಗಬಹುದು.
-ಕೆಲವು ರಾಜ್ಯಗಳಲ್ಲಿನ ಖಾಸಗಿ ವಿದ್ಯುತ್‌ ಸರಬರಾಜು ಸಂಸ್ಥೆಗಳೂ ಮುಷ್ಕರಕ್ಕೆ ಬೆಂಬಲ ಕೊಟ್ಟಿರುವುದರಿಂದ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ವ್ಯತ್ಯಾಸವಾಗಬಹುದು.
-ಸಾರಿಗೆ ಒಕ್ಕೂಟಗಳೂ ಬೆಂಬಲ ನೀಡಿರುವುದರಿಂದ ಆಟೋ, ಟ್ಯಾಕ್ಸಿ, ಖಾಸಗಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಬಹುದು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.