![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 28, 2022, 5:04 PM IST
ಮುಂಬಯಿ: ಆರಂಭಿಕ ವಹಿವಾಟಿನಲ್ಲಿ ಸುಮಾರು 130 ಅಂಕಗಳಷ್ಟು ಕುಸಿತ ಕಂಡಿದ್ದ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಸೋಮವಾರ (ಮಾರ್ಚ್ 28) 231 ಅಂಕ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಮಹಾರಾಷ್ಟ್ರದ ನಾಸಿಕ್ ಅಂಗಡಿಯೊಂದರಲ್ಲಿ ಮನುಷ್ಯನ ಮೆದುಳು, ಕಣ್ಣು, ಕಿವಿಯ ಭಾಗ ಪತ್ತೆ!
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 231.29 ಅಂಕ ಏರಿಕೆಯಾಗಿದ್ದು, 57,593 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 69 ಅಂಕಗಳಷ್ಟು ಏರಿಕೆಯೊಂದಿಗೆ 17,222 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಭಾರ್ತಿ ಏರ್ ಟೆಲ್, ಕೋಲ್ ಇಂಡಿಯಾ, ಆ್ಯಕ್ಸಿಸ್ ಬ್ಯಾಂಕ್, ಈಚರ್ ಮೋಟಾರ್ಸ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಯುಪಿಎಲ್, ಎಸ್ ಬಿಐ ಲೈಫ್ ಇನ್ಸೂರೆನ್ಸ್, ನೆಸ್ಲಿ ಇಂಡಿಯಾ, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಮತ್ತು ಎಚ್ ಡಿಫ್ ಸಿ ಷೇರುಗಳು ನಷ್ಟ ಕಂಡಿದೆ.
ಬ್ಯಾಂಕ್ ಹಾಗೂ ತೈಲ ಮತ್ತು ಅನಿಲ ಕ್ಷೇತ್ರಗಳ ಷೇರುಗಳು ಲಾಭಗಳಿಸಿದ್ದು, ಆಟೋ, ಮೆಟಲ್ ಕಂಪನಿಗಳ ಷೇರುಗಳು 0.5ರಷ್ಟು ಲಾಭಕಂಡಿದೆ. ಮಂಗಳವಾರ (ಮಾರ್ಚ್ 29) ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಆಟೋ, ಬಜಾಜ್ ಫೈನಾನ್ಸ್, ಭಾರ್ತಿ ಏರ್ ಟೆಲ್, ಸಿಪ್ಲಾ, ಕೋಲ್ ಇಂಡಿಯಾ ಷೇರುಗಳನ್ನು ಖರೀದಿಸಬಹುದಾಗಿದೆ ಎಂಬುದು ಮಾರುಕಟ್ಟೆ ವಿಶ್ಲೇಷಣೆಯಾಗಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.