ಕಸಾಪ ಬೈಲಾದಲ್ಲಿ ಮೂಲ ನಿಬಂಧನೆಗಳನ್ನು ವಿಸ್ತರಿಸಿದೆ ಹೊರತು ತೆಗೆದು ಹಾಕಿಲ್ಲ : ಅರಳಿ ನಾಗರಾಜ


Team Udayavani, Mar 28, 2022, 8:35 PM IST

ಕಸಾಪ ಬೈಲಾದಲ್ಲಿ ಮೂಲ ನಿಬಂಧನೆಗಳನ್ನು ವಿಸ್ತರಿಸಿದೆ ಹೊರತು ತೆಗೆದು ಹಾಕಿಲ್ಲ : ಅರಳಿ ನಾಗರಾಜ

ಕುಷ್ಟಗಿ: ಕನ್ನಡ ಸಾಹಿತ್ಯ ಪರಿಷತ್ ಮೂಲ ತತ್ವ, ಉದ್ದೇಶ ಹಾಗೂ ಸ್ವರೂಪಕ್ಕೆ ಯಾವೂದೇ ರೀತಿಯಲ್ಲಿ ವ್ಯತ್ಯಯ ಆಗದ ರೀತಿಯಲ್ಲಿ ಇದ್ದ ನಿಯಮಗಳನ್ನು ವಿಸ್ತರಿಸಿ, ಸೇರಿಸಿ ಮಾರ್ಪಾಡು ಮಾಡಲಾಗಿದೆ ಎಂದು ಕಸಾಪ ಬೈಲಾ ತಿದ್ದುಪಡಿ ಸಮಿತಿ ಅಧ್ಯಕ್ಷ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಅರಳಿ ನಾಗರಾಜ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸಾಪ ಬೈಲಾದಲ್ಲಿ ಮೂಲ ನಿಭಂಧನೆಗಳನ್ನು ವಿಸ್ತರಿಸಲಾಗಿದೆ ಹೊರತು ತೆಗೆದು ಹಾಕಿಲ್ಲ. ಸದರಿ ಬೈಲಾ ತಿದ್ದುಪಡಿ ವೇಳೆ ತೆಗೆದು ಹಾಕಿದ್ದು ಕಡಿಮೆ ಸೇರಿಸಿದ್ದು ಹೆಚ್ಚು ಎಂದ ಅವರು. ಯಾವೂದು ಅಗತ್ಯವಿಲ್ಲವೋ ಅದನ್ನು ತೆಗೆದು ಹಾಕಿದ್ದೇವೆ ಹೊರತು ಅಗತ್ಯವಿರುವ ಇದ್ದ ನಿಯಮಗಳನ್ನು ತೆಗೆಯಲು ಹೋಗಿಲ್ಲ. ಕನ್ನಡ ನುಡಿ ಪತ್ರಿಕೆ ಪ್ರತಿ ಅಜೀವ ಸದಸ್ಯರಿಗೆ ಪುಕ್ಕಟೆಯಾಗಿ ನೀಡಲಾಗುತ್ತಿತ್ತು ಒಂದೇ ಮನೆಯಲ್ಲಿ ನಾಲ್ಕೈದು ಸದಸ್ಯರಿದ್ದರೆ ನಾಲ್ಕೈದು ಪುಸ್ತಕ ಪ್ರತಿಗಳು ಕಳುಹಿಸಲಾಗುತ್ತಿತ್ತು. ಅಷ್ಟು ಸಾಹಿತ್ಯ ಪರಿಷತ್ ಗೆ ಆರ್ಥಿಕ ಹೊರೆಯಾಗುತ್ತಿತ್ತು. ಇದರ ಬದಲಿಗೆ ಕನ್ನಡ ನುಡಿ ವೆಬ್ ಸೈಟ್ ಗೆ ಹಾಕಿದರೆ ಅದರಲ್ಲಿ ಓದಲು ಸಾದ್ಯವಾಗುತ್ತಿದೆ. ಮುದ್ರಿತ ಪ್ರತಿಗಳು ಬೇಡಿಕೆ ಸಲ್ಲಿಸಿದವರಿಗೆ ವಾಷರ್ಿಕ ಚಂದಾ ನಿಗದಿ ಪಡಿಸಿ ಕನ್ನಡ ನುಡಿ ಪತ್ರಿಕೆ ಕಳುಹಿಸಲಾಗುವುದು. ಇಲ್ಲಿ ಮುದ್ರಿತ ಪ್ರತಿಗೂ ಅವಕಾಶ, ಡಿಜಿಟಲ್ ಪ್ರತಿಗೂ ಅವಕಾಶ ನೀಡಲಾಗಿದೆ ಎಂದರು.

ಕಸಾಪ ಸದಸ್ಯತ್ವ ಪಡೆದವರು ಕ್ರಿಮಿನಲ್ ಹಿನ್ನೆಲೆ ಇರಬಾರದು ಉದ್ದೇಶದ ಹಿನ್ನೆಲೆಯಲ್ಲಿ ಒಂದು ವೇಳೆ ಸದರಿ ಪ್ರಕರಣದಲ್ಲಿ ಬಾಗಿಯಾಗಿದ್ದರೆ ಸದಸ್ಯತ್ವವನ್ನು ಅಮಾನತ್ತಿನಲ್ಲಿಡುವ ಅಧಿಕಾರ ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇರುತ್ತದೆ ಒಂದು ವೇಳೆ ಪ್ರಕರಣ ಇತ್ಯಾರ್ಥವಾದರೆ ಸದಸ್ಯತ್ವ ಮುಂದುವರೆಯಲಿದೆ ಎಂದ ಅವರು, ಮುಂದೆ ಗುರುತಿನ ಚೀಟಿಗೆ ಆಧಾರ ಲಿಂಕ್ ಮಾಡುವ ಉದ್ದೇಶದ ಬಗ್ಗೆ ವಿವರಿಸಿದರು.

ಇದನ್ನೂ ಓದಿ : ಸಿಹಿ ಹಂಚಿದ್ದೇ ತಪ್ಪಾಯಿತು.! ಬಿಜೆಪಿ ಬೆಂಬಲಿಸಿದ್ದಕ್ಕೆ ಮುಸ್ಲಿಂ ಯುವಕನ ಹತ್ಯೆ

ಕಸಾಪ ಸಂಘ ಸಂಸ್ಥೆ ಪ್ರತಿನಿಧಿ ನಬಿಸಾಬ್ ಕುಷ್ಟಗಿ, ಕಸಾಪ ಅಧ್ಯಕ ವೀರೇಶ ಬಂಗಾರಶೆಟ್ಟರ್, ನಾಗರಾಜ್ ಪಟ್ಟಣಶೆಟ್ಟರ್, ಶಿವರಾಜ್ ಪೂಜಾರ, ಮಹೇಶ ಹಡಪದ, ಅಮರೇಗೌಡ ಪಾಟೀಲ, ಮೋಹನಲಾಲ್ ಜೈನ್ ಮತ್ತೀತರಿದ್ದರು

ಟಾಪ್ ನ್ಯೂಸ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.