ಭೀಮಾ ನೀರು ತಡೆಗೆ ಹೂಗಾರ ಮನವಿ
Team Udayavani, Mar 30, 2022, 12:00 PM IST
ಅಫಜಲಪುರ: ತಾಲೂಕಿನ ಘತ್ತರಗಿ ಗ್ರಾಮದಲ್ಲಿ ಭೀಮಾ ನದಿಗೆ ನಿರ್ಮಿಸಿರುವ ಭೀಮಾ ಬ್ರಿಡ್ಜ್ ಕಂ ಬ್ಯಾರೇಜ್ನಲ್ಲೀಗ ವಿದ್ಯುತ್ ಚಾಲಿತ ಗೇಟ್ ಅಳವಡಿಕೆ ಕಾಮಗಾರಿ ನಡೆದಿದ್ದರಿಂದ ಗೇಟ್ ಗಳನ್ನು ತೆಗೆಯಲಾಗಿದ್ದು, ನೀರು ವ್ಯರ್ಥವಾಗಿ ಹರಿಯುತ್ತಿದೆ. ಈ ನೀರನ್ನು ತಡೆಯಬೇಕು ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಮನವಿ ಮಾಡಿದರು.
ಸಿಂದಗಿ ತಾಲೂಕಿನ ರಾಂಪೂರದಲ್ಲಿರುವ ಕೃಷ್ಣ ಭಾಗ್ಯ ಜಲನಿಗಮ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿದ್ಯುತ್ ಚಾಲಿತ ಗೇಟ್ ಅಳವಡಿಕೆ ಮಾಡುತ್ತಿರುವುದು ಒಳ್ಳೆಯದೇ. ಆದರೆ ಈಗ ಬೇಸಿಗೆ ಇರುವುದರಿಂದ ನೀರು ಪೋಲಾಗಿ ಹರಿದು ಹೋದರೇ ದನ ಕರುಗಳಿಗೆ, ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗದೇ ಇರಲು ಹರಿದು ಹೋಗುತ್ತಿರುವ ನೀರನ್ನು ತಡೆದು ನಿಲ್ಲಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿಕೊಂಡರು. ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು, ರೈತ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.