ಅಪಘಾತ: ಸಿಆರ್ಪಿಎಫ್ ಯೋಧ, ವಿದೇಶಿ ಪ್ರಜೆ ಸಾವು
Team Udayavani, Mar 31, 2022, 11:00 PM IST
ಬೆಂಗಳೂರು: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿಆರ್ಪಿಎಫ್ ಯೋಧ ಮತ್ತು ವಿದೇಶಿ ಪ್ರಜೆ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಸ್ವಾಮಿಗೌಡ(54) ಮತ್ತು ಬೈಕ್ ಸವಾರ, ಯೆಮೆನ್ ದೇಶದ ಅಮ್ಮರ್(22) ಮೃತರು.
ಸ್ವಾಮಿಗೌಡ ಅವರು ಯಲಹಂಕದಲ್ಲಿರುವ ಸಿಆರ್ಪಿಎಫ್ನಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿದ್ದು, ರಾತ್ರಿ ಸಿಆರ್ಪಿಎಫ್ ಪಶ್ಚಿಮ ಕ್ಯಾಂಪ್ನಲ್ಲಿ ರಾತ್ರಿ ಪಾಳಿ ಸಿಬಂದಿಯ ಕರ್ತವ್ಯ ಪರಿಶೀಲಿಸಿ, 11.30ರ ಸುಮಾರಿಗೆ ಪೂರ್ವ ಕ್ಯಾಂಪಸ್ ಕಡೆ ಹೋಗಲು ನಡೆದುಕೊಂಡು ಗೇಟ್ನಿಂದ ಹೊರಗಡೆ ಬಂದಿದ್ದಾಗ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಅಮ್ಮರ್ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.