ಅಳಿವಿನಂಚಿನಲ್ಲಿ ಕೈ ಮಗ್ಗ ನೇಕಾರಿಕೆ: ಪ್ರೊ|ಚಂದ್ರಶೇಖರ

ಕೊರೊನಾ ಕಾಲಘಟ್ಟದಲ್ಲಿ ಬದುಕು ಅತಂತ್ರ

Team Udayavani, Apr 1, 2022, 12:31 PM IST

10

ಗುಳೇದಗುಡ್ಡ: ಪ್ರಾಚೀನ ಪರಂಪರೆ ಹೊಂದಿದ ನೇಕಾರಿಕೆ ವೃತ್ತಿಯೊಂದಿಗೆ ತನ್ನ ಸಂಸ್ಕೃತಿ ತಲೆಮಾರಿನಿಂದ ಪ್ರಸ್ತುತ ತಲೆಮಾರಿಗೆ ಬೆಳೆದುಕೊಂಡು ಬಂದಿದೆ. ಈಗ ಕೈ ಮಗ್ಗ ನೇಕಾರಿಕೆ ಅಳಿವಿನಂಚಿನಲ್ಲಿದೆ ಎಂದು ಪ್ರೊ| ಚಂದ್ರಶೇಖರ ಹೆಗಡೆ ಹೇಳಿದರು.

ಕುರುಹಿನಶೆಟ್ಟಿ ಮಂಗಲ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಜರುಗಿದ ದಿ. ವೀರಪ್ಪ ಬನ್ನಿ ಅವರ “ನೇಕಾರರ ಬದುಕಿನ ಸಾಂಸ್ಕೃತಿಕ ನೆಲೆಗಳು’ ವಿಷಯ ಕುರಿತು ದತ್ತಿ ಉಪನ್ಯಾಸ ನೀಡಿದರು.

ಸಿಂಧೂ ನಾಗರಿಕತೆಯಲ್ಲಿಯೂ ಹತ್ತಿಯಿಂದ ಬಟ್ಟೆ ತಯಾರಿಸಿದ ಅವಶೇಷಗಳಿವೆ. ಆ ಕಾಲದಲ್ಲಿಯೇ ನೇಕಾರಿಕೆ ಉಗಮವಾದದ್ದು ಇತಿಹಾಸ. ರಾಜ್ಯದಲ್ಲಿ 66 ಲಕ್ಷ ನೇಕಾರರು ಗುಳೇದಗುಡ್ಡ, ಇಳಕಲ್ಲ, ರಬಕವಿ-ಬನಹಟ್ಟಿ, ಗುಡೂರ, ಮಹಾಲಿಂಗಪುರ, ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವುದು ಇಲ್ಲಿನ ನೇಕಾರಿಕೆ ಸಂಸ್ಕೃತಿ ಹಿರಿಮೆ ಹೇಳುತ್ತದೆ ಎಂದರು.

ದಿ. ಬಸವರಾಜ ಅಮರಣ್ಣ ಪಾಟೀಲರ ದತ್ತಿ ವಿಷಯ “ರಂಗಭೂಮಿಯ ವೈಭವ’ ಕುರಿತು ಎಚ್‌.ಟಿ. ರಂಗಾಪುರ ಮಾತನಾಡಿ, ಇಂದು ರಂಗಭೂಮಿಯಲ್ಲಿ ವೃತ್ತಿ ರಂಗಭೂಮಿ, ಹವ್ಯಾಸಿ ಮತ್ತು ಜಾನಪದ ರಂಗಭೂಮಿಯೆಂದು ಹಲವು ಪ್ರಕಾರಗಳಿದ್ದು, ಪ್ರೇಕ್ಷಕರ ಕೊರತೆ ಮತ್ತು ಹಣಕಾಸಿನ ಸಮಸ್ಯೆಯಿಂದ ನಾಟಕ ಕಂಪನಿಗಳು ಬಂದ್‌ ಆಗಿವೆ. ಕಲಾವಿದರ ಬದುಕು ಕೊರೊನಾ ಕಾಲಘಟ್ಟದಲ್ಲಿ ಬದುಕು ಅತಂತ್ರವಾಗಿದೆ ಎಂದರು.

ಹಿರಿಯ ಸಾಹಿತಿ ಮಲ್ಲಿಕಾರ್ಜುನ ಬನ್ನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದತ್ತಿ ಉಪನ್ಯಾಸ ಮಹತ್ವಪೂರ್ಣವಾಗಿದ್ದು ನೇಕಾರರ ಸಂಸ್ಕೃತಿ ಹಾಗೂ ರಂಗಭೂಮಿ ತಲ್ಲಣ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದರು. ಕುರುಹಿನಶೆಟ್ಟಿ ಯುವ ಕುಟುಂಬ ಹಾಗೂ ವಿವಿಧೋದ್ದೇಶಗಳ ಸಂಘದ ಉಪಾಧ್ಯಕ್ಷ ಸಂತೋಷ ನೇಮದಿ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಗುರುಸಿದ್ದೇಶ್ವರ ಬೃಹನ್ಮಠದ ಶ್ರೀ ಗುರುಬಸವ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಪರಶುರಾಮ ಗಾಜಿಯವರು ತಮ್ಮ ತಂದೆಯವರ ಹೆಸರಲ್ಲಿ ದತ್ತಿ ನೀಡಲು ಒಪ್ಪಿಕೊಂಡಿದ್ದರಿಂದ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ| ಚಂದ್ರಶೇಖರ ಕಾಳನ್ನವರ, ಕೋಶಾಧ್ಯಕ್ಷ ಪ್ರೊ| ಸಿ.ಎಂ. ಜೋಶಿ, ರಂಗ ಕಲಾವಿದೆ ಪ್ರೇಮಾ ಗುಳೇದಗುಡ್ಡ(ಪಾಟೀಲ), ಬಾದಾಮಿ ತಾಲೂಕು ನಿಕಟಪೂರ್ವ ಅಧ್ಯಕ್ಷ ರವಿ ಕಂಗಳ, ಸಂಗಮೇಶ ಚಿಕ್ಕಾಡಿ, ತಾಲೂಕು ಕಸಾಪ ಅಧ್ಯಕ್ಷ ಡಾ| ಎಚ್‌. ಎಸ್‌. ಘಂಟಿ ಇತರರಿದ್ದರು

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.