ಅಂಕೆ ತಪ್ಪಿದ ಲಂಕೆ; ಭದ್ರತಾ ಪಡೆಗಳಿಗೆ ಅಧಿಕಾರ ನೀಡಿ ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ


Team Udayavani, Apr 2, 2022, 8:39 AM IST

Sri Lanka Declares State Of Emergency

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಆರ್ಥಿಕ ಸಂಕಷ್ಟದಿಂದ ಉದ್ರಿಕ್ತರಾದ ನೂರಾರು ಜನರು ತಮ್ಮ ಮನೆಗೆ ನುಗ್ಗಲು ಪ್ರಯತ್ನಿಸಿದ ಒಂದು ದಿನದ ನಂತರ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಶುಕ್ರವಾರ ಭದ್ರತಾ ಪಡೆಗಳಿಗೆ ಅಧಿಕಾರವನ್ನು ನೀಡಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ದೇಶದಲ್ಲಿ ತನ್ನ ವಿರುದ್ಧ ಕರೆ ನೀಡುವ, ಘೋಷಣೆ ಕೂಗುವ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ದೀರ್ಘಾವಧಿಯವರೆಗೆ ಬಂಧನದಲ್ಲಿಡುವಂತೆ ಮಿಲಿಟರಿಗೆ ಅವಕಾಶ ನೀಡುವ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ.

“ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಮತ್ತು ಸೇವೆಗಳ ನಿರ್ವಹಣೆಗಾಗಿ” ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಅವರು ಘೋಷಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಭಾರತದ ಪ್ರಮುಖ ಸಾಫ್ಟ್ ವೇರ್‌ ಕಂಪೆನಿಯಾದ ಇನ್ಫೋಸಿಸ್‌ ರಷ್ಯಾ ಕಚೇರಿ ಬಂದ್‌?

ರಾಜಧಾನಿ ಕೊಲಂಬೊವನ್ನು ಒಳಗೊಂಡಿರುವ ಪಶ್ಚಿಮ ಪ್ರಾಂತ್ಯದಲ್ಲಿ ಶುಕ್ರವಾರ ರಾತ್ರಿಯ ಕರ್ಫ್ಯೂ ಅನ್ನು ಪೊಲೀಸರು ಪುನಃ ವಿಧಿಸಿದರು.

ಆಕ್ರೋಶಕ್ಕೆ ಕಾರಣವೇನು?: ಈಗಾಗಲೇ ದೇಶವು ಆರ್ಥಿಕ ಬಿಕ್ಕಟ್ಟಿನ ಸುಳಿಯಲ್ಲಿ ಸಿಲುಕಿ ನಲುಗುತ್ತಿದೆ. ಮಾ.30ರ ಬುಧವಾರ ಸರ್ಕಾರವು ಪ್ರತಿದಿನ 10 ಗಂಟೆ ಪವರ್‌ ಕಟ್‌ ಮಾಡುವುದಾಗಿ ಹೇಳಿತ್ತು. ಏಕಾಏಕಿ ದೇಶಾದ್ಯಂತ ಡೀಸೆಲ್‌ ಖಾಲಿಯಾದ ಕಾರಣ, ಪವರ್‌ ಕಟ್‌ ಅವಧಿಯನ್ನು 13 ಗಂಟೆಗಳಿಗೆ ವಿಸ್ತರಿಸಲಾಯಿತು. ಹಣದುಬ್ಬರ ಗಗನಕ್ಕೇರಿದೆ, ಹಾಲು ಸೇರಿದಂತೆ ಅತ್ಯವಶ್ಯಕ ವಸ್ತುಗಳು, ಆಹಾರ ಸಾಮಗ್ರಿಗಳ ದರ ಗಣನೀಯವಾಗಿ ಏರಿಕೆಯಾಗಿದೆ. ಅಕ್ಕಿ, ಬೇಳೆಗೂ ತತ್ವಾರ ಶುರುವಾಗಿದೆ. ಕರೆಂಟ್‌ ಇಲ್ಲ, ಹಾಗಂತ ಕ್ಯಾಂಡಲ್‌ ಕೂಡ ಸಿಗುತ್ತಿಲ್ಲ. 12 ಪ್ಯಾರಾಸೆಟಮಾಲ್‌ ಮಾತ್ರೆಗೆ 420 ರೂ ಆಗಿದೆ. ಎಲ್‌ಪಿಜಿ, ಪೆಟ್ರೋಲ್‌ ಕೂಡ ಸಿಗುತ್ತಿಲ್ಲ. ಜನ ಹಸಿವಿನಿಂದ ನರಳತೊಡಗಿದ್ದಾರೆ. ಇವೆಲ್ಲವೂ ಶ್ರೀಲಂಕನ್ನರ ಆಕ್ರೋಶದ ಬೆಂಕಿಗೆ ಕಾರಣ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.