![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2022, 2:29 PM IST
ಗುರುಮಠಕಲ್: ತಮ್ಮ ಕಠಿಣ ಪರಿಶ್ರಮ ಮತ್ತು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಲಾಭ ಪಡೆಯುವಂತೆ ಜೆಡಿಎಸ್ ರಾಜ್ಯ ಯುವ ಮುಖಂಡ ಶರಣಗೌಡ ಕಂದಕೂರ ಕರೆ ನೀಡಿದರು.
ಪಟ್ಟಣದ ಕೊಡ್ಲಿ ಮಠದಲ್ಲಿ ಶ್ರೀ ನಗರೇಶ್ವರ ಕಟ್ಟಡ ಕಾರ್ಮಿಕರ ಸಂಘ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಾಡಿನ ಅಭಿವೃದ್ಧಿಯು ವಿವಿಧ ಸ್ಥರಗಳಲ್ಲಿನ ಕಾರ್ಮಿಕರ ಶ್ರಮದಿಂದ ಗುರುತಿಸಲ್ಪಡುತ್ತದೆ. ಕಟ್ಟಡ ಕಾರ್ಮಿಕರು ಸೇರಿದಂತೆ ಹಲವಾರು ವಿವಿಧ ಕಾರ್ಮಿಕರನ್ನು ಸರಕಾರ ಗುರುತಿಸಿದೆ. ಅವರ ಅಭಿವೃದ್ಧಿಗಾಗಿ ಕಾರ್ಮಿಕ ಗರ್ಭಿಣಿ ಯೋಜನೆ, ಮಕ್ಕಳ ವಿದ್ಯಾಭ್ಯಾಸ ಯೋಜನೆ, ವೈದ್ಯಕೀಯ, ಟೆಂಟ್ ಸೌಲಭ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ನರಸಪ್ಪ ಗಡ್ಡಲ್, ಪ್ರಕಾಶ ನೀರಟ್ಟಿ, ಅನಂತಪ್ಪ ಬೋಯಿನ, ಜಿ. ತಮ್ಮಣ್ಣ, ಬಸಣ್ಣ ದೇವರಳ್ಳಿ, ಸಂಘದ ಪದಾಧಿಕಾರಿಗಳು ಇದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.