ವಿಟ್ಲ: ಆಡಳಿತಕ್ಕೆ ಮರೆತೇ ಹೋದ ಚರಂಡಿ : ಸದ್ಯ ಹೂಳೆತ್ತುವ ಯೋಜನೆ ಕಾಣುವುದಿಲ್ಲ
Team Udayavani, Apr 2, 2022, 9:50 PM IST
ವಿಟ್ಲ: ಸಾಮಾನ್ಯವಾಗಿ ವಿಟ್ಲ ಹೋಬಳಿಯಲ್ಲಿ ಮಳೆಗಾಲಕ್ಕೂ ಮುನ್ನ ಚರಂಡಿ ಹೂಳೆತ್ತುವ ಯೋಜನೆ ಜಾರಿಗೆ ಬರುವುದಿಲ್ಲ. ಲೋಕೋಪಯೋಗಿ ಇಲಾಖೆ ಕೊರೊನಾ ರೋಗದ ಭೀತಿ ಆರಂಭವಾಗುವ ಮುನ್ನ ಒಂದೆರಡು ವರ್ಷ ಕಲ್ಲಡ್ಕ ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಚರಂಡಿಗಳ ಹೂಳೆತ್ತಿ ರಸ್ತೆಯನ್ನು ಸುರಕ್ಷಿತಗೊಳಿಸಲು ಕ್ರಮ ಕೈಗೊಂಡಿತ್ತು. ಪ್ರಸ್ತುತ ಈ ರಸ್ತೆಯಲ್ಲಿ ಎರ್ಮೆನಿಲೆಯಿಂದ ಒಕ್ಕೆತ್ತೂರುವರೆಗೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಕಾಮಗಾರಿ ಪೂರ್ತಿಯಾಗುವುದರೊಳಗೆ ಸುಸಜ್ಜಿತ ಚರಂಡಿಗಳನ್ನು ನಿರೀಕ್ಷಿಸಬಹುದು. ಆದರೆ ವಿಟ್ಲ ಪೇಟೆಯಲ್ಲಿ ಚರಂಡಿ ಹೂಳೆತ್ತುವ ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ.
ಎಲ್ಲ ಚರಂಡಿಗಳಲ್ಲೂ ಹೂಳು, ಕಸಕಡ್ಡಿಗಳು, ಪೊದರು, ಕೆಸರು, ಪ್ಲಾಸ್ಟಿಕ್ ತುಂಬಿಕೊಂಡಿದೆ. ಈ ಬಗ್ಗೆ ಕ್ರಮಕೊಳ್ಳದೆ ಇದ್ದರೆ ಮಳೆಗಾಲದಲ್ಲಿ ವಿಟ್ಲ ಪೇಟೆಯ ಪ್ರಮುಖ ರಸ್ತೆಗಳಲ್ಲಿ ಕೃತಕ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದ ಚರಂಡಿಯಲ್ಲಿ ಹೂಳು ಹಾಗೂ ಪೊದೆ ತುಂಬಿ ನೀರಿನ ಹರಿವಿಗೆ ಅಡ್ಡಿಯಾಗಲಿದೆ.
ಇದನ್ನೂ ಓದಿ : ಬಟ್ಲರ್ ಆರ್ಭಟಕ್ಕೆ ಬೆಚ್ಚಿಬಿದ್ದ ಮುಂಬೈ : ರಾಜಸ್ಥಾನಕ್ಕೆ ಭರ್ಜರಿ ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.