ಅನಧಿಕೃತ ಅಂಗಡಿ ತೆರವಿಗೆ ಆಗ್ರಹ : ಬಂಟ್ವಾಳ ಪುರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ


Team Udayavani, Apr 2, 2022, 10:15 PM IST

ಅನಧಿಕೃತ ಅಂಗಡಿ ತೆರವಿಗೆ ಆಗ್ರಹ : ಬಂಟ್ವಾಳ ಪುರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಬಂಟ್ವಾಳ: ಮೆಲ್ಕಾರಿನಲ್ಲಿ ಅನ ಧಿಕೃತ ಅಂಗಡಿಗಳನ್ನು ತೆರವು ಮಾಡಬೇಕು ಎಂದು ನ್ಯಾಯಾಲಯದ ಆದೇಶವಿದ್ದರೂ ಬಂಟ್ವಾಳ ಪುರಸಭೆಯ ಅ ಧಿಕಾರಿಗಳು ಅವುಗಳನ್ನು ತೆರವು ಮಾಡುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯರು ಬಂಟ್ವಾಳ ಪುರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಕಚೇರಿಗೆ ಬೀಗ ಹಾಕುತ್ತಿದ್ದಂತೆ ಆಗಮಿಸಿದ ಬಂಟ್ವಾಳ ನಗರ ಪೊಲೀಸರು, ನಿಮಗೆ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದೆ. ಆದರೆ ಸರಕಾರಿ ಕಚೇರಿಗೆ ಬೀಗ ಹಾಕುವುದಕ್ಕೆ ಅವಕಾಶವಿಲ್ಲ ಎಂದು ಬೀಗ ತೆರವಿಗೆ ಸೂಚನೆ ನೀಡಿದರು. ಬಳಿಕ ಪ್ರತಿಭಟನಾಕಾರರು ಬೀಗ ತೆರೆದು ಸ್ಥಳಕ್ಕೆ ಸಹಾಯಕ ಕಮೀಷನರ್‌ ಆಗಮಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬುಡಾ ಸದಸ್ಯ ಸಚಿನ್‌ ಮೆಲ್ಕಾರ್‌ ಮಾತ ನಾಡಿ, ಮೆಲ್ಕಾರಿನ ಅಂಗಡಿಗಳ ತೆರವಿಗೆ ನ್ಯಾಯಾಲಯದ ಆದೇಶವಿದ್ದರೂ, ಪುರಸಭೆ ಮುಖ್ಯಾ ಧಿಕಾರಿ ಆದೇಶ ಪಾಲನೆ ಮಾಡುತ್ತಿಲ್ಲ. ಶಾಸಕರು, ಎಸಿಯವರಿಗೆ ದೂರು ನೀಡಿದ್ದೇವೆ ಎಂದು ಹೇಳಿದರೆ ಉಢಾಪೆ ಉತ್ತರ ನೀಡುತ್ತಾರೆ. ಅವರು ಯಾಕೆ ಅನ ಧಿಕೃತ ಅಂಗಡಿಗಳಿಗೆ ಬೀಗ ಹಾಕುತ್ತಿಲ್ಲ ಎಂಬ ವಿಚಾರವನ್ನು ಬಹಿರಂಗ ಪಡಿಸಲಿ ಎಂದು ಆಗ್ರಹಿಸಿದರು.

ಅನಧಿಕೃತ ಅಂಗಡಿಗಳ ತೆರವಿನ ಕುರಿತು ಸ್ಥಳೀಯರು ದ.ಕ. ಜಿಲ್ಲಾ ಧಿಕಾರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಕೆಲವು ಸಮಯಗಳ ಹಿಂದೆ ಮಂಗಳೂರು ಸಹಾಯಕ ಕಮೀ ಷನರ್‌ ಮದನ್‌ ಮೋಹನ್‌ ಸಿ. ಸ್ಥಳ ಪರಿಶೀಲನೆ ನಡೆಸಿ ಪರವಾನಿಗೆ ಇಲ್ಲದ ಅಂಗಡಿಗಳನ್ನು ತೆರವು ಮಾಡುವ ಕುರಿತು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಬಂಟ್ವಾಳ ನಗರ ಠಾಣಾ ಇನ್ಸ್‌ಪೆಕ್ಟರ್‌ ವಿವೇಕಾನಂದ, ಪಿಎಸ್‌ಐ ಅವಿನಾಶ್‌ ಪ್ರತಿ ಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರು. ರೂಪೇಶ್‌ ಆಚಾರ್ಯ, ಲೋಹಿತ್‌, ಗುರುರಾಜ್‌ ಬಂಟ್ವಾಳ, ಪ್ರದೀಪ್‌ ಅಜ್ಜಿಬೆಟ್ಟು, ಖಾಲಿದ್‌ ನಂದಾವರ, ಪ್ರಸನ್ನ ಮೆಲ್ಕಾರ್‌, ಸುದರ್ಶನ್‌ ಮೆಲ್ಕಾರ್‌, ಸುರೇಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಸ್ಥಳಕ್ಕೆ ಎಸಿ ಭೇಟಿ
ಬಂಟ್ವಾಳ ಪುರಸಭೆ ಕಚೇರಿಗೆ ಮಂಗಳೂರು ಸಹಾಯಕ ಕಮೀಷನರ್‌ ಮದನ್‌ ಮೋಹನ್‌ ಸಿ. ಭೇಟಿ ನೀಡಿ ನ್ಯಾಯಾಲಯದ ಆದೇಶಗಳನ್ನು ಪರಿಶೀಲನೆ ನಡೆಸಿದರು. ಜತೆಗೆ ಪ್ರಕರಣದ ಕುರಿತು ವಾದಿಸುತ್ತಿರುವ ನ್ಯಾಯವಾದಿಗಳ ಜತೆ ಮಾತುಕತೆ ನಡೆಸಿದರು. ಅನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.