ಆಸ್ಕರ್ ಬೆನ್ನಲ್ಲೇ ಲತಾ ಮಂಗೇಶ್ಕರ್ ಅವರಿಗೆ ಗ್ರ್ಯಾಮಿ ಅಪಮಾನ
Team Udayavani, Apr 5, 2022, 6:50 AM IST
ಮುಂಬಯಿ: ಆಸ್ಕರ್ ಬೆನ್ನಲ್ಲೇ ಗ್ರ್ಯಾಮಿ ಅವಾರ್ಡ್ ಸಂಘಟಕರು ಕೂಡ “ಭಾರತದ ಗಾನಕೋಗಿಲೆ’ ಲತಾ ಮಂಗೇಶ್ಕರ್ ಅವರಿಗೆ ಅವಮಾನ ಮಾಡಿದ್ದಾರೆ.
ಲಾಸ್ ವೇಗಾಸ್ನಲ್ಲಿ ಮುಕ್ತಾಯ ಕಂಡ ಗ್ರ್ಯಾಮಿ ಅವಾರ್ಡ್ನ ಪ್ರದಾನ ಸಮಾರಂಭದಲ್ಲಿ, 2022ರಲ್ಲಿ ಅಗಲಿದ ಸ್ಟೀಫನ್ ಸೊಂಧೀಮ್, ಲೆಸ್ಲಿಆಡಮ್ ಜ್ಯೂ., ಬೆನ್ ಪ್ಲ್ರಾಟ್ ಮತ್ತು ರಾಚೆಲ್ ಝೆಲ್ಗರ್, ಟೇಲರ್ ಹಾಕಿನ್ಸ್ ಮತ್ತು ಟಾಮ್ ಪಾರ್ಕರ್ ಮುಂತಾದವರ ಹೆಸರು ಪ್ರಸ್ತಾವಿಸಿ, ಸಂತಾಪ ಸೂಚಿಸಲಾಗಿದೆ.
ಇದನ್ನೂ ಓದಿ: ದೇಶಾದ್ಯಂತ ಅಂಗನವಾಡಿ ಅಭಿವೃದ್ಧಿಗೆ ಕ್ರಮ: ಸಚಿವೆ ಸ್ಮತಿ ಇರಾನಿ
ಆದರೆ, 30ಕ್ಕೂ ಅಧಿಕ ಭಾಷೆಗಳಲ್ಲಿ, 30 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್ ಹೆಸರನ್ನು ಪ್ರಸ್ತಾವಿಸದೆ ಅವಮಾನಿಸಲಾಗಿದೆ. ಬಾಲಿವುಡ್ನ ಕಂಗನಾ ರಣಾವತ್ ಸೇರಿದಂತೆ ಹಲವು ತಾರೆಗಳು ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.