ಕೊರಿಯ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೆನ್‌ , ಬನ್ಸೂದ್‌ ದ್ವಿತೀಯ ಸುತ್ತಿಗೆ


Team Udayavani, Apr 6, 2022, 5:30 AM IST

ಕೊರಿಯ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೆನ್‌ , ಬನ್ಸೂದ್‌ ದ್ವಿತೀಯ ಸುತ್ತಿಗೆ

ಸಂಚಿಯೋನ್‌: ವಿಶ್ವ ಚಾಂಪಿಯನ್‌ಶಿಪ್‌ ಕಂಚು ವಿಜೇತ ಲಕ್ಷ್ಯ ಸೆನ್‌ ಮತ್ತು ಮಾಳವಿಕಾ ಬನ್ಸೂದ್‌ ಅವರು ಕಠಿನ ಪಂದ್ಯದಲ್ಲಿ ಜಯ ಸಾಧಿಸಿ ಕೊರಿಯ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಕೂಟದಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ.

ಸ್ಥಳೀಯ ಭರವಸೆ ಚೊಯ್‌ ಜಿ ಹೂನ್‌ ಅವರ ವಿರುದ್ಧ ಮೂರು ಗೇಮ್‌ಗಳ ಹೋರಾಟದಲ್ಲಿ ಕಾದಾಡಿದ ಸೆನ್‌ 14-21, 21-16, 21-18 ಗೇಮ್‌ಗಳಿಂದ ಜಯ ಸಾಧಿಸಿ ಮುನ್ನಡೆದರು. ಈ ಹೋರಾಟವು ಒಂದು ತಾಸಿನವರೆಗೆ ಸಾಗಿತ್ತು. ಆರನೇ ಶ್ರೇಯಾಂಕದ ಸೆನ್‌ ಕಳೆದ ಆರು ತಿಂಗಳಿಂದ ಉತ್ತಮ ಆಟದ ಪ್ರದರ್ಶನ ನೀಡುತ್ತಿದ್ದಾರೆ.

ಜರ್ಮನ್‌ ಓಪನ್‌ ಮತ್ತು ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ನ ಫೈನಲಿಗೇರಿದ ಸಾಧನೆ ಮಾಡಿರುವ ಸೆನ್‌ ದ್ವಿತೀಯ ಸುತ್ತಿನಲ್ಲಿ ಇಂಡೊನೇಶ್ಯದ ಶೇಸರ್‌ ಹಿರೆನ್‌ ರುಸ್ತಾವಿಟೊ ಅವರ ಸವಾಲನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ:ಐಪಿಎಲ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಆರ್‌ಸಿಬಿಗೆ ರೋಚಕ ಜಯ

ವನಿತೆಯರ ವಿಭಾಗದಲ್ಲಿ ಮಾಳವಿಕಾ ಬನ್ಸೂದ್‌ ಅವರು ಕಠಿನ ಹೋರಾಟದಲ್ಲಿ ವಿಶ್ವದ 24ನೇ ರ್‍ಯಾಂಕಿನ ಚೀನದ ಹಾನ್‌ ಯುಯಿ ಅವರನ್ನು 20-22, 22-20, 21-10 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಮೊದಲ ಎರಡು ಗೇಮ್‌ಗಳಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಆಟದ ಪ್ರದರ್ಶನ ನೀಡಿದ್ದರು. ಕಳೆದ ಜನವರಿಯಲ್ಲಿ ನಡೆದ ಸಯ್ಯದ್‌ ಮೋದಿ ಸೂಪರ್‌ 300 ಕೂಟದ ಫೈನಲಿಗೇರಿದ್ದ ಬನ್ಸೂದ್‌ ಮುಂದಿನ ಸುತ್ತಿನಲ್ಲಿ ಥಾಯ್ಲಂಡಿನ ಪೋರ್ನ್ಪಾವಿ ಚೊಚುವಾಂಗ್‌ ಅವರನ್ನು ಎದುರಿಸಲಿದ್ದಾರೆ.

ಇದೇ ವೇಳೆ ಸ್ವಿಸ್‌ ಓಪನ್‌ ಫೈನಲಿಸ್ಟ್‌ ಎಚ್‌.ಎಸ್‌. ಪ್ರಣಯ್‌ ಅವರು ಮಲೇಶ್ಯದ ಚೀಮ್‌ ಜೂನ್‌ ವೆಯ್‌ ಅವರೆದುರು 17-21, 7-21 ಗೇಮ್‌ಗಳಿಂದ ಶರಣಾಗಿ ಹೊರಬಿದ್ದರು. ಈ ಹೋರಾಟ 41 ನಿಮಿಷಗಳವರೆಗೆ ಸಾಗಿತ್ತು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.