ಸಾಗರತೀರದಲ್ಲಿ 5 ಸಾವಿರ ಕೋ.ರೂ. ವಿವಿಧ ಯೋಜನೆ: ಕಪಿಲ್ಮೋಹನ್
ರಾಷ್ಟ್ರೀಯ ಮೆರಿಟೈಮ್ ದಿನಾಚರಣೆ
Team Udayavani, Apr 6, 2022, 5:20 AM IST
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳ ಒಟ್ಟು 320 ಕಿ.ಮೀ. ಸಾಗರತೀರದಲ್ಲಿ ಸಮಗ್ರ ಅಭಿವೃದ್ಧಿಗೆ ಸುಮಾರು 5 ಕೋ.ರೂ. ವೆಚ್ಚದ ವಿವಿಧ ಯೋಜನೆಗಳು ಅನುಷ್ಠಾನದಲ್ಲಿವೆ ಎಂದು ಕರ್ನಾಟಕ ಮೆರಿಟೈಮ್ ಬೋರ್ಡ್ ಸಿಇಒ ಕಪಿಲ್ಮೋಹನ್ ಹೇಳಿದರು.
ಕಾರವಾರ, ಭಟ್ಕಳ, ಹೊನ್ನಾವರ, ಮಾವಿನಕುರ್ವೆ, ತದಡಿ,ಬೈಂದೂರು, ಮಲ್ಪೆ, ಮಂಗಳೂರು ಹಳೇ ಬಂದರು ಸೇರಿದಂತೆ ಮಧ್ಯಮ ಮತ್ತು ಕಿರು ಬಂದರುಗಳ ಅಭಿವೃದ್ಧಿಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಕರಾವಳಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗು ತ್ತಿದೆ. ಮಂಗಳೂರಿನ ಹಳೆ ಬಂದರನ್ನು ಸಾರಿಗೆ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಲಕ್ಷದ್ವೀಪಕ್ಕೆ ಸರಕು ಸಾಗಾಟ ನೌಕೆಗಳು, ಪ್ರವಾಸಿಗರ ಸಂಚಾರ ನೌಕೆಗಳ ಆಗಮನ, ನಿರ್ಗಮನಕ್ಕೆ ಅನುಕೂಲವಾಗಲಿದೆ ಎಂದು ಮಂಗಳೂರಿನಲ್ಲಿ ಮಂಗಳವಾರ ಜರಗಿದ 59ನೇ ರಾಷ್ಟ್ರೀಯ ಮೆರಿಟೈಮ್ ದಿನಾಚರಣೆ ಕಾರ್ಯಕ್ರಮದಲ್ಲಿ ಹೇಳಿದರು.
ಡಾ| ಕೆ.ವಿ. ರಾಜೇಂದ್ರ, ಕಸ್ಟಮ್ಸ್ನ ಮಂಗಳೂರು ಆಯುಕ್ತ ಇಮಾಮುದ್ದೀನ್ ಅಹಮದ್ ಮಾತನಾಡಿದರು.
ಕರ್ನಾಟಕ ಮೆರಿಟೈಮ್ ಬೋರ್ಡ್ ಸದಸ್ಯ ಕ್ಯಾ| ಸಿ.ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಗೊಲಿಂಕ್ಸ್ ಮಂಗಳೂರು ಇದರ ಆಡಳಿತ ಪಾಲುದಾರ ಜೀತನ್ ಸಿಕ್ವೇರಾ, ಬಂದರು ಅಧಿಕಾರಿ ಬೋಧಿರಾಜ್, ಅರುಣ್ ಗಾಂವ್ಕರ್, ಮಂಗಳೂರು ಬಂದರು ಕಚೇರಿ ಸ. ಆಡಳಿತಾಧಿಕಾರಿ ನಿರಂಜನ ಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.