ಚಿಕ್ಕಮಗಳೂರು: ದಶಕಗಳ ವಿವಾದಿತ ಸಮಾಧಿಯ ಶಿಲುಬೆ ಸಾಮರಸ್ಯದ ಮೂಲಕ ತೆರವು


Team Udayavani, Apr 6, 2022, 12:51 PM IST

ಚಿಕ್ಕಮಗಳೂರು: ದಶಕಗಳ ವಿವಾದಿತ ಸಮಾಧಿಯ ಶಿಲುಬೆ ಸಾಮರಸ್ಯದ ಮೂಲಕ ತೆರವು

ಚಿಕ್ಕಮಗಳೂರು :  ರಾಜ್ಯದಲ್ಲಿ ಧರ್ಮದ ಕಿಚ್ಚು ಹೆಚ್ಚುತ್ತಿರುವ ಬೆನ್ನಲ್ಲೇ ಕಾಫಿನಾಡಲ್ಲಿ ಸಾಮರಸ್ಯದ ಹೆಜ್ಜೆಯಿಟ್ಟ ಘಟನೆಯೊಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ  ಮೂಡಿಗೆರೆ ತಾಲೂಕಿನಲ್ಲಿ ಸ್ಯಾಮ್ಯುಯಲ್ ಸುಸ್ಮಾನ್ ಎಂಬ ವ್ಯಕ್ತಿಯ ಸಮಾಧಿಯನ್ನು ಬಸ್ ನಿಲ್ದಾಣ ಮುಂಭಾಗ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಇದು ಆ ಭಾಗದ ಜನರಲ್ಲಿ ವಿವಾದವನ್ನು ಹುಟ್ಟಿಸಿ, ಹಲವು ಬಾರಿ ಸಮಾಧಿಯನ್ನು ತೆರವುಗೊಳಿಸುವಾಗ ಪ್ರತಿರೋಧ ವ್ಯಕ್ತವಾಗುತ್ತಿತ್ತು.

ದಶಕಗಳ ವಿವಾದಿತ ಸ್ಥಳವಾಗಿದ್ದ ಸಮಾಧಿಯನ್ನು  ಪಟ್ಟಣ ಪಂಚಾಯಿತ್ ಅಭಿವೃದ್ಧಿ ಕಾರ್ಯಕ್ಕಾಗಿ ತೆರವುಗೊಳಿಸಲು ಮುಂದಾಗುವ ವೇಳೆ ಕ್ರೈಸ್ತ ಸಮುದಾಯದ ಜನರು ಸಾಥ್ ನೀಡಿ, ವಿವಾದಿತ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಿದ್ದಾರೆ.

ಶಿಲುಬೆಯನ್ನು ತೆರವುಗೊಳಿಸಿ, ಕ್ರೈಸ್ತ ಸಮುದಾಯದ ಪ್ರಮುಖರು ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ಶಿಲುಬೆಗೆ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.