ಸಸ್ಯವರ್ಗೀಕರಣ ವಿಜ್ಞಾನಿ ಡಾ| ಗೋಪಾಲಕೃಷ್ಣ ಭಟ್‌ ಇನ್ನಿಲ್ಲ


Team Udayavani, Apr 8, 2022, 5:30 AM IST

ಸಸ್ಯವರ್ಗೀಕರಣ ವಿಜ್ಞಾನಿ ಡಾ| ಗೋಪಾಲಕೃಷ್ಣ ಭಟ್‌ ಇನ್ನಿಲ್ಲ

ಉಡುಪಿ : ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಹಿರಿಯ ಸಸ್ಯವಿಜ್ಞಾನಿ ಡಾ| ಕೆ. ಗೋಪಾಲಕೃಷ್ಣ ಭಟ್‌ (75) ಅವರು ಅಸೌಖ್ಯದಿಂದ ಎ. 7ರಂದು ಚಿಟ್ಪಾಡಿಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿಯನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ ಅವರು 33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಭಟ್‌ ಜೀವಮಾನಪೂರ್ಣ ಸಸ್ಯಶಾಸ್ತ್ರಕ್ಕಾಗಿಯೇ ಮೀಸಲಿಟ್ಟಿದ್ದರು ಮತ್ತು ಅದರ ಸಂಶೋಧನೆಗಾಗಿ ವ್ಯಾಪಕ ಪ್ರವಾಸ ಕೈಗೊಳ್ಳುತ್ತಿದ್ದರು.

ಸಸ್ಯಕ್ಕೆ ಡಾ| ಭಟ್‌ ಹೆಸರು

ಡಾ| ಭಟ್‌ ಅವರು ಸಸ್ಯ ವರ್ಗೀಕರಣ ಶಾಸ್ತ್ರದಲ್ಲಿ ಅಧಿಕಾರವಾಣಿಯಿಂದ ಮಾತನಾಡಬಲ್ಲವರಾಗಿದ್ದರು. ಪ್ರಪಂಚದಲ್ಲೆಲ್ಲೂ ಗುರುತಿಸದ ಆರು ಸಸ್ಯಪ್ರಭೇದಗಳನ್ನು ಭಟ್‌ ಹುಡುಕಿದ್ದರು. ಇದರಲ್ಲಿ ಒಂದು ಪ್ರಭೇದ ಮಣಿಪಾಲದ ಜಿಂಜಿಬರೇಸಿ ಶುಂಠಿ ಕುಟುಂಬಕ್ಕೆ ಸೇರಿದ ಕರ್ಕ್ನೂಮಾ ಭಟ್ಟಿಯೈ. ಸ್ಕಾಟ್ಲಂಡ್‌ ಎಡಿನ್‌ಬರೋದ ಶುಂಠಿ ಸಸ್ಯಕುಟುಂಬ ತಜ್ಞೆ ಡಾ| ರೋಸ್‌ ಮೇರಿ ಸ್ಮಿತ್‌ ಅವರು ಭಟ್ಟರ ಹೆಸರನ್ನು ಈ ಸಸ್ಯಕ್ಕೆ ಇಟ್ಟಿದ್ದರು. ಪಾರಾಕೌಟ್ಲೆàಯಾ ಭಟ್ಟಿಯೈ (ಈಗ ಕರ್ಕ್ನೂಮಾ ಭಟ್ಟಿಯೈ) ಮಾದರಿ ಇಂಗ್ಲೆಂಡ್‌ನ‌ ಕ್ಯೂ ಬೊಟಾನಿಕಲ್‌ ಗಾರ್ಡನ್‌ನಲ್ಲಿದೆ.

ಸಿರೋಪೀಜಿಯಾ ಭಟ್ಟಿಯೈ, ಎರಿಯೋಕಾಲನ್‌ ಗೋಪಾಲಕೃಷ್ಣಾನಮ್‌, ಕ್ಯಾನ್ಸೊ$Rರಾ ಭಟಿಯಾನಾ ಹೀಗೆ ದೇಶದ ವಿವಿಧ ಕಡೆಗಳ ಅಭಿಮಾನಿಗಳೂ ತಮ್ಮ ಸಂಶೋಧನ ಸಸ್ಯಗಳಿಗೆ ಭಟ್ಟರ ಹೆಸರು ಕೊಟ್ಟು ಗೌರವಿಸಿದ್ದಾರೆ. ಈವರೆಗೆ ಯಾರೂ ವರದಿ ಮಾಡದ ಕುದುರೆಮುಖ, ತಲಕಾವೇರಿ, ಉಡುಪಿ ರೈಲ್ವೇ ನಿಲ್ದಾಣ ಬಳಿ, ಅಮೆರಿಕನ್‌ ಟ್ರಾಪಿಕಲ್‌ ಮೂಲದ ಗಿಡ ಹೀಗೆ ಒಟ್ಟು ನಾಲ್ಕು ಸಸ್ಯಪ್ರಭೇದಗಳನ್ನು ವರದಿ ಮಾಡಿದ್ದಾರೆ. ಡಾ| ಭಟ್ಟರ “ಫ್ಲೋರಾ ಆಫ್ ಉಡುಪಿ’, “ಫ್ಲೋರಾ ಆಫ್ ಸೌತ್‌ ಕೆನರಾ’ ಕೃತಿ ಸಸ್ಯಸಂಬಂಧಿ ಸಂಶೋಧಕರಿಗೆ ಆಕರಗ್ರಂಥವಾಗಿದೆ.

ಅದಮಾರು, ಪೇಜಾವರ ಸ್ವಾಮೀಜಿಗಳ ಸಂತಾಪ

ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ವಿವಿಧ ಗೌರವಗಳು ಸಿಕ್ಕಿವೆ. ಇತ್ತೀಚಿಗೆ ಡಾ| ಭಟ್‌ ಅಭಿನಂದನಾರ್ಥ ಸಸ್ಯಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ| ವಿ. ಅರವಿಂದ ಹೆಬ್ಟಾರ್‌ ರಚಿಸಿದ “ಟ್ಯಾಕ್ಸೋನೊಮಿ ಭಟ್ಟರ ಯಾನ’ ಕೃತಿ ಬಿಡುಗಡೆಗೊಂಡಿತ್ತು. ಅದಮಾರು ಮಠ ಶಿಕ್ಷಣ ಸಂಸ್ಥೆಗಳ ವರಿಷ್ಠರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.