ಗೋರಖ್ನಾಥ ದೇಗುಲ ದಾಳಿ ಆರೋಪಿಗೆ ಹನಿಟ್ರ್ಯಾಪ್?
Team Udayavani, Apr 8, 2022, 10:15 PM IST
ಲಕ್ನೋ: ಉತ್ತರ ಪ್ರದೇಶದ ಗೋರಖ್ಪುರದ ಗೋರಖ್ನಾಥ ದೇಗುಲದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ಪ್ರಕರಣದ ಆರೋಪಿಯಾಗಿರುವ ಮುರ್ತಾಜಾ ಅಬ್ಟಾಸಿಯು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯಿಂದ ಹನಿಟ್ರ್ಯಾಪ್ ಆಗಿರುವುದಾಗಿ ತನಿಖೆ ನಡೆಸುತ್ತಿರುವ ಎಟಿಎಸ್ ಹೇಳಿದೆ.
ಮಹಿಳೆ ಅಬ್ಟಾಸಿಗೆ ಇ-ಮೇಲ್ ಮಾಡಿ, ತಾನು ಐಸ್ ಉಗ್ರ ಸಂಘಟನೆಯವಳು. ಭಾರತದಲ್ಲಿ ಅಬ್ಟಾಸಿಯನ್ನು ಭೇಟಿ ಮಾಡುವುದಾಗಿಯೂ ಆಕೆ ತಿಳಿಸಿದ್ದಾಳೆ.
ಇದನ್ನೂ ಓದಿ:ಬುಲ್ಡೋಜರ್ ಬಳಕೆ ಮಾಫಿಯಾಗಳಿಗೆ ಮಾತ್ರ, ಬಡವರಿಗೆ ಅಲ್ಲ: ಅಧಿಕಾರಿಗಳಿಗೆ ಯೋಗಿ
ಒಟ್ಟು 3 ಬಾರಿ ಆಕೆಗೆ ಅಬ್ಟಾಸಿ ಹಣ ವರ್ಗಾವಣೆ ಮಾಡಿದ್ದಾನೆ. ಅವಳ ಜೊತೆ ಚಾಟಿಂಗ್ ಮಾಡಿದ ನಂತರ ತಾನೂ ಐಎಸ್ ಸೇರಲು ನಿರ್ಧರಿಸಿದ್ದಾನೆ ಎಂದು ಎಟಿಎಸ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.