ನಿವೇಶನ-ವಸತಿರಹಿತ ಕಡುಬಡವರಿಗೆ ಅನುಕೂಲ ಕಲ್ಪಿಸಿ

ಸುಸಜ್ಜಿತ ಗುಂಪು ಮನೆಗಳ ಕೊಳಗೇರಿ ಅಭಿವೃದ್ದಿ ಬಡಾವಣೆ ನಿರ್ಮಿಸಲಾಗುವುದು

Team Udayavani, Apr 9, 2022, 5:19 PM IST

ನಿವೇಶನ-ವಸತಿರಹಿತ ಕಡುಬಡವರಿಗೆ ಅನುಕೂಲ ಕಲ್ಪಿಸಿ

ಮಹಾಲಿಂಗಪುರ: ಪ್ರಧಾನಮಂತ್ರಿ ಆವಾಸ್‌ ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ಪಟ್ಟಣದ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಜಿ.ಎಫ್‌ ಹಾಗೂ ಜಿ+1 ಮಾದರಿಯಲ್ಲಿ 500 ಮನೆ ನಿರ್ಮಿಸಲಾಗುತ್ತಿದೆ. ಇದರಿಂದ ಪಟ್ಟಣದಲ್ಲಿನ ನಿವೇಶನ ರಹಿತ ಮತ್ತು ವಸತಿರಹಿತ ಕಡುಬಡವರಿಗೆ ಅನುಕೂಲವಾಗಲಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ಪಟ್ಟಣದ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಮಂಜೂರಾದ 500 ಮನೆಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ಯೋಜನೆಯ ಫಲಾನುಭವಿಯಾಗಲು ಪಟ್ಟಣದಲ್ಲಿನ ನಿವೇಶನ ಮತ್ತು ವಸತಿರಹಿತ ಅರ್ಹ ಫಲಾನುಭವಿಗಳು ಸ್ವಂತ 1.4 ಲಕ್ಷ ಹಣ ತುಂಬಬೇಕು. ರಾಜ್ಯ ಮತ್ತು ಕೇಂದ್ರ ಸೇರಿ 2.70ಲಕ್ಷ ರೂಗಳ ಸಬ್ಸಿಡಿ, ಉಳಿದ 3.5ಲಕ್ಷ ಹಣವನ್ನು ಫಲಾನುಭವಿಗಳ ಹೆಸರಿನಲ್ಲಿ ಅದೇ ನಿವೇಶನದ ಮೇಲೆ ಸಾಲ ಪಡೆದುಕೊಂಡು ಒಟ್ಟು 6 ಲಕ್ಷ 80 ಸಾವಿರ ವೆಚ್ಚದಲ್ಲಿ ಜಿ.ಎಫ್‌ ಮತ್ತು ಜಿ+ ಮಾದರಿಯಲ್ಲಿ 358 ಚ.ಅಡಿಯಲ್ಲಿ ಸುಸಚ್ಚಿತ ಮನೆಗಳನ್ನು ನಿರ್ಮಿಸಲಾಗುವುದು ಎಂದರು.

ವಿಜಯಪುರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇಇ ಬಿ.ಎ.ಸಸಾಲಟ್ಟಿ ಮಾತನಾಡಿ ಫಲಾನುಭವಿಗಳು ಎಸ್‌ಸಿ,ಎಸ್‌ ಟಿಯಾಗಿದ್ದರೆ ಶೇ. 10 ಅಂದರೆ ಸುಮಾರು 68 ಸಾವಿರ ಹಣ ತುಂಬಬೇಕು. ಇನ್ನುಳಿದ ಸಾಮಾನ್ಯ ಫಲಾನುಭವಿಗಳಾಗಿದ್ದರೆ 1 ಲಕ್ಷ 4 ಸಾವಿರ ಹಣ ತುಂಬಬೇಕಾಗುತ್ತದೆ. ಪಟ್ಟಣದ ಅ ಧಿಕೃತ ಕೊಳಗೇರಿ ಪ್ರದೇಶಗಳಲ್ಲಿನ ಪ್ರತ್ಯೇಕ ಫಲಾನುಭವಿಗಳ ಮನೆ ಹಾಗೂ ಕೊಳಗೇರಿ ಪ್ರದೇಶದಲ್ಲಿ ನಿರ್ಮಿಸುವ ಜಿ+1 ಮಾದರಿ 4 ಮನೆಗಳ ಒಂದು ಬ್ಲಾಕ್‌ನಂತೆ ಸುಸಜ್ಜಿತ ಗುಂಪು ಮನೆಗಳ ಕೊಳಗೇರಿ ಅಭಿವೃದ್ದಿ ಬಡಾವಣೆ ನಿರ್ಮಿಸಲಾಗುವುದು ಎಂದರು.

ವಿಜಯಪುರ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಎಇ ಶಿವಾನಂದ, ಗುತ್ತಿಗೆದಾರ ಶ್ರೀಕಾಂತ ಬಂಡಿ, ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಬಸನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಮುಖ್ಯಾಧಿ ಕಾರಿ ಎಚ್‌.ಎಸ್‌.ಚಿತ್ತರಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀಮಂತ ಹಳ್ಳಿ, ಮುಖಂಡರಾದ ಈರಪ್ಪ ದಿನ್ನಿಮನಿ, ಮಹಾಲಿಂಗ ಕುಳ್ಳೋಳ್ಳಿ, ಜಿ.ಎಸ್‌.ಗೊಂಬಿ, ಗುರುಪಾದ ಅಂಬಿ, ಚನ್ನಪ್ಪ ಪಟ್ಟಣಶೆಟ್ಟಿ, ಮಹಾಲಿಂಗ ಮುದ್ದಾಪುರ, ಚನ್ನಪ್ಪ ರಾಮೋಜಿ, ಬಸವರಾಜ ಚಮಕೇರಿ, ಪುರಸಭೆ ಸದಸ್ಯರಾದ ಬಸವರಾಜ ಹಿಟ್ಟಿನಮಠ, ರವಿ ಜವಳಗಿ, ಬಸವರಾಜ ಯರಗಟ್ಟಿ, ಬಿ.ಎಲ್‌. ಚಮಕೇರಿ, ನಾಮದೇವ ಇತರರು ಇದ್ದರು.

ಕೊಳಗೇರಿ ಅಭಿವೃದ್ಧಿ ಮಂಡಳಿಯ ಮನೆಗಳ ಕಾಮಗಾರಿಯ ಭೂಮಿಪೂಜಾ ಕಾರ್ಯಕ್ರಮದ ಸಿದ್ದತೆಗೆ ಸಂಬಂ ಧಿಸಿದಂತೆ ಶುಕ್ರವಾರ ಟೋಣಪಿನಾಥ ಕಲ್ಯಾಣಮಂಟಪದಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಸ್ನೇಹಲ್‌ ಅಂಗಡಿ ಅವರ ಪತಿ ಶಿವಾನಂದ ಅಂಗಡಿ, ಪುರಸಭೆ ಮುಖ್ಯಾಧಿಕಾರಿ ಎಚ್‌.ಎಸ್‌.ಚಿತ್ತರಗಿ ಅವರ ಮಧ್ಯೆ ನಡೆದ ಮಾತಿನ ಚಕಮಕಿ ಚರ್ಚೆಗೆ ಗ್ರಾಸವಾಗಿತ್ತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.