ರಸ್ತೆಗಿಳಿದು ಅಧಿಕಾರಿಗಳೊಂದಿಗೆ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಶಾಸಕ ಲಿಂಬಾವಳಿ


Team Udayavani, Apr 9, 2022, 7:11 PM IST

ಸ್ವತಃ ರಸ್ತೆಗಿಳಿದು ಅಧಿಕಾರಿಗಳೊಂದಿಗೆ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಶಾಸಕ ಲಿಂಬಾವಳಿ

ಮಹದೇವಪುರ ; ಕ್ಷೇತ್ರದ ಪ್ರಮುಖ ರಸ್ತೆಗಳ ಗುಣಮಟ್ಟ ಮತ್ತು ಸ್ಥಿತಿ ಗತಿಗಳ ಪರಿಶೀಲನೆ ನಡೆಸುವ ಸಲುವಾಗಿ ಕ್ಲೀನ್ ಸ್ಟ್ರೀಟ್ 75 ಕಿಲೋಮೀಟರ್ ಚಾಲೆಂಜ್ ನ ಅಂಗವಾಗಿ ದ್ವಿಚಕ್ರ ವಾಹನದಲ್ಲಿ ಶಾಸಕ ಅರವಿಂದ ಲಿಂಬಾವಳಿ ರಸ್ತೆಗಿಳಿದು ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಸುಸ್ಥಿರವಾದ ರಸ್ತೆಗಳ ಅಭಿವೃದ್ಧಿ ಪರಿಶಿಲನೇ, ಬೀದಿಗಳಲ್ಲಿ ಸ್ವಚ್ಚತೆ ಕಾಯ್ದು ಕೊಳುವುದು, ವ್ಯವಸ್ಥಿತ ಬದಲಾವಣೆ ಅಗತ್ಯವಿದು ಅದಕ್ಕಾಗಿ ದ್ವಿಚಕ್ರ ವಾಹನದಲ್ಲಿ ಅಧಿಕಾರಿಗಳೊಂದಿಗೆ ತಪಾಸಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಶನಿವಾರ ಬೆಳ್ಳಂದೂರು,ವರ್ತೂರು ಹಾಗೂ ಮಾರತ್ತಹಳ್ಳಿ ವಾರ್ಡಗಳ ಪ್ರಮುಖ ರಸ್ತೆಗಳ ಗುಣಮಟ್ಟ ಮತ್ತು ಸ್ಥಿತಿ ಗತಿಗಳ ಪರಿಶೀಲನೆ ನಡೆಸುವ ಸಲುವಾಗಿ ಕ್ಲೀನ್ ಸ್ಟ್ರೀಟ್ 75 ಕ್ಕೆ ಚಾಲೆಂಜ್ ನ ಭಾಗವಾಗಿ ಸ್ವತಃ ತಾನೇ ರಸ್ತೆಗಿಳಿದು ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಲಾಗಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಾರ್ವಜನಿಕರು ಸಂಚರಿಸುವ ಪಾದಚಾರಿ ಮಾರ್ಗಗಳಲ್ಲಿ ಹಾಕಿರುವ ಅಂಗಡಿ ಮುಂಗಟ್ಟು,ಮಾರ್ಕೆಟ್ ಸ್ಟಾಲ್ ಗಳನ್ನು ತಕ್ಷಣ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಗಳ ಸುತ್ತ ಮುತ್ತಲಿನ ಪ್ರದೇಶಗಳನ್ನು ವೀಕ್ಷಿಸಿ ಅಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದನ್ನೂ ಓದಿ : ಸುಬ್ರಹ್ಮಣ್ಯ: ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂ

ಈ ಸಂದರ್ಭದಲ್ಲಿ ಜಂಟಿ ಆಯುಕ್ತ ವೆಂಕಟಾಚಲಪತಿ, ನಗರ ಮಂಡಲ ಅಧ್ಯಕ್ಷ ಮನೋಹರ ರೆಡ್ಡಿ, ಕ್ಲೆಮೆಂಟ್ ಜಯಕುಮಾರ್, ಜಯಚಂದ್ರ ರೆಡ್ಡಿ, ರಾಜಾರೆಡ್ಡಿ, ವೆಂಕಟಸ್ವಾಮಿ ರೆಡ್ಡಿ, ಮಹೇಂದ್ರ ಮೋದಿ, ಮಿಥುನ್ ರೆಡ್ಡಿ, ಎಲ್ ರಾಜೇಶ್, ಹಾಗೂ ಮಹದೇವಪುರ ಟಾಸ್ಕ್ ಫೋರ್ಸ್ ಸದಸ್ಯರು, ಅಧಿಕಾರಿಗಳು, ಮುಖಂಡರು ಇದ್ದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.