ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯೋಚನೆ ಕೇಂದ್ರ ಸರ್ಕಾರದ ಬಳಿ ಇಲ್ಲ:
Team Udayavani, Apr 9, 2022, 9:30 PM IST
ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಯಾವುದೇ ಯೋಚನೆ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ.
ಭಾರತೀಯ ರೈಲ್ವೆ ಮಜೂದಾರ್ ಸಂಘದ 20ನೇ ಅಖಿಲ ಭಾರತೀಯ ಸಮ್ಮೇಳನಕ್ಕೆ ಶನಿವಾರ ವರ್ಚುವಲ್ ಆಗಿ ಚಾಲನೆ ನೀಡಿದ ಅವರು ಈ ಮಾತನ್ನು ಹೇಳಿದ್ದಾರೆ.
ಇದನ್ನೂ ಓದಿ:ಕುಂಬಳೆ :ಮನೆಗೆ ನುಗ್ಗಿ ಹಲ್ಲೆಗೈದು ಇಬ್ಬರು ಮಕ್ಕಳ ಅಪಹರಣ: ಪತಿ ವಿರುದ್ಧ ದೂರು ನೀಡಿದ ಪತ್ನಿ
“ವಿರೋಧ ಪಕ್ಷಗಳು ಸುಮ್ಮನೆ ರೈಲ್ವೆ ಖಾಸಗೀಕರಣದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ. ನಮ್ಮಲ್ಲಿ ಅಂತಹ ಯೋಜನೆಯಿಲ್ಲ. ಬದಲಾಗಿ ನಾವು ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದಾಗಿ ಇಲಾಖೆಯನ್ನು ಇನ್ನಷ್ಟು ಆಧುನೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.