ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್: “ಗರಿಗಳ ರವಿವಾರ” ಹಬ್ಬ
Team Udayavani, Apr 10, 2022, 6:22 PM IST
ಉಡುಪಿ : ವೆಲಂಕಣಿ ಮಾತೆಯ ಪುಣ್ಯಕ್ಷೇತ್ರ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್ ನಲ್ಲಿ “ಗರಿಗಳ ರವಿವಾರ” ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಗರಿಗಳ ಆಶೀರ್ವಚನವನ್ನು ಸ್ಟೆಲ್ಲಾ ಮಾರಿಸ್ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ಫಾ| ಬ್ಯಾಪ್ಟಿಸ್ಟ್ ಮಿನೇಜಸ್ ರವರು ನೆರೆವೇರಿಸಿದರು. ಸಹಾಯಕ ಧರ್ಮಗುರುಗಳಾದ ಫಾ| ರೋಯ್ ಲೋಬೊ ರವರು ಪವಿತ್ರ ಬಲಿದಾನದಲ್ಲಿ ಭಾಗಿಯಾದರು. ಯೇಸು ಕಷ್ಟ, ಯಾತನೆ, ಹಿಂಸೆ ಅನುಭವಿಸಿದ ನಂತರ ದೇವರ ಮಾತಿನಂತೆ ನಡೆದು ಜಯಶಾಲಿಯಾದರು. ಇದನ್ನು ಸ್ಮರಿಸಿ ಈ ಪವಿತ್ರ ವಾರವನ್ನು ಭಕ್ತಿಯಿಂದ ಆಚರಿಸೋಣ ಎಂದು ಸಂದೇಶ ನೀಡಿದರು. ಧಾರ್ಮಿಕ ಪೂಜಾ ವಿಧಿಯಲ್ಲಿ ನೂರಾರು ಭಕ್ತರು ಭಾಗಿಯಾದರು.
ಪವಿತ್ರ ವಾರದ ಆಚರಣೆಯನ್ನು ವಿಶೇಷ ತಯಾರಿಯೊಂದಿಗೆ ಕ್ರೈಸ್ತ ಅನುಯಾಯಿಗಳು ಪ್ರತಿವರ್ಷ ನೆರೆವೇರಿಸುತ್ತಾರೆ. ಇದು ಯೇಸುಕ್ರಿಸ್ತರು ವೈಭವದಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸಿದ ಪುಣ್ಯಸ್ಮರಣೆಯ ಸಂಕೇತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.