ಇಮ್ರಾನ್ ಖಾನ್ ಬೆಂಬಲಿಗರ ರಾಲಿಯಲ್ಲಿ ‘ಚೌಕಿದಾರ್ ಚೋರ್ ಹೇ’ ಘೋಷಣೆ!
Team Udayavani, Apr 11, 2022, 8:52 AM IST
ಇಸ್ಲಮಾಬಾದ್: ಪಾಕಿಸ್ಥಾನದಲ್ಲಿ ನಡೆದ ರಾಜಕೀಯ ಬದಲಾವಣೆಯಲ್ಲಿ ಇಮ್ರಾನ್ ಖಾನ್ ಪ್ರಧಾನಿ ಪಟ್ಟವನ್ನು ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವರ ಸರ್ಕಾರದ ವಿರುದ್ಧ ಅವಿಶ್ವಾಸ ಮತವನ್ನು ಕಳೆದುಕೊಂಡ ನಂತರ ಇಮ್ರಾನ್ ಖಾನ್ ಬೆಂಬಲಿಗರು ಭಾನುವಾರ ದೇಶಾದ್ಯಂತ ರಾಲಿಗಳನ್ನು ನಡೆಸಿದರು.
ಅಂತಹ ಒಂದು ರಾಲಿಯಲ್ಲಿ, ಪಾಕಿಸ್ತಾನದ ಮಾಜಿ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಮಾತನಾಡುತ್ತಿದ್ದಾಗ ‘ಚೌಕಿದಾರ್ ಚೋರ್ ಹೈ’ ಎಂಬ ಘೋಷಣೆ ಜನರ ನಡುವಿನಿಂದ ಕೇಳಿಬಂತು. ಇಮ್ರಾನ್ ಖಾನ್ ಅವರ ಜನಾದೇಶವನ್ನು ವಿರುದ್ಧದ ನಡೆಗಾಗಿ ಪಾಕಿಸ್ತಾನ ಸೇನೆಯ ವಿರುದ್ಧ ಘೋಷಣೆಯನ್ನು ಕೂಗಲಾಗಿದೆ.
ಶೇಖ್ ರಶೀದ್ ಅಹ್ಮದ್ ಅವರು ಕೂಡಲೇ ಅಂತಹ ಘೋಷಣೆಗಳನ್ನು ಕೂಗದಂತೆ ಗುಂಪನ್ನು ಕೇಳಿಕೊಂಡರು, ನಾವು “ಶಾಂತಿಯಿಂದ ಹೋರಾಡೋಣ” ಎಂದು ಒತ್ತಿ ಹೇಳಿದರು.
ಇದನ್ನೂ ಓದಿ:ಧೈರ್ಯ ಅಂದರೆ ಇದು! ಯುದ್ಧ ಭೀತಿ ನಡುವೆಯೂ ಉಕ್ರೇನ್ಗೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ
‘ಚೌಕಿದಾರ್ ಚೋರ್ ಹೈ’ ಎಂಬ ಘೋಷಣೆಯನ್ನು ಈ ಹಿಂದೆ ಭಾರತದಲ್ಲಿ 2019 ರ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಳಸಿತ್ತು.
ಭಾನುವಾರ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಶೇಖ್ ರಶೀದ್ ಅಹ್ಮದ್, ಈ ತಿಂಗಳು ಪರಿಸ್ಥಿತಿಗಳು ಬದಲಾಗುತ್ತವೆ. ಇಮ್ರಾನ್ ಖಾನ್ ಅವರ ಆಡಳಿತವನ್ನು ಬದಲಿಸಿದ “ಆಮದು ಸರ್ಕಾರ”ವನ್ನು ಕೊನೆಗೊಳಿಸುವುದಾಗಿ ಪ್ರತಿಜ್ಞೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.