![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 12, 2022, 6:16 PM IST
ಗಂಗಾವತಿ: ತಾಲ್ಲೂಕಿನ ರಾಂಪುರ ಮಲ್ಲಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಕೊಪ್ಪಳ ತಾಲ್ಲೂಕಿನ ಹಣವಾಳ ಗ್ರಾಮದ ನಾಗರಾಜು (16) ಎಂಬ ವಿದ್ಯಾರ್ಥಿ ನಾಪತ್ತೆಯಾದ ವಿದ್ಯಾರ್ಥಿ.
ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ್ ಏ.11 ರಂದು ಎಸ್ಸೆಸ್ಸೆಲ್ಸಿ ಬರೆದು ರಾಂಪುರ ಮಲ್ಲಾಪುರದಲ್ಲಿರುವ ಸಂಬಂಧಿಕರ ಮನೆಗೆ, ಊರ ದೇವತೆಯ ಜಾತ್ರೆಗೆ ಆಗಮಿಸಿದ್ದ. ಮಂಗಳವಾರ ಮಧ್ಯಾಹ್ನ ಕಾಲುವೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಈಜುವ ವೇಳೆ ನಾಪತ್ತೆಯಾಗಿದ್ದಾನೆ.
ಇದನ್ನೂ ಓದಿ:ಮಂಗಳೂರು: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಆಕ್ರೋಶ; ಸಿಎಂ ಇದ್ದ ಹೊಟೇಲ್ ಗೆ ಮುತ್ತಿಗೆ ಯತ್ನ
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.