ಮೊದಲೇ ಈಶ್ವರಪ್ಪ- ಸಂತೋಷ್ ವಿವಾದ ಬಗೆಹರಿಸಿದ್ದರೆ ಇಂದು ಒಂದು ಜೀವ ಉಳಿಯುತಿತ್ತು :ಬಯ್ಯಾಪೂರ


Team Udayavani, Apr 12, 2022, 8:08 PM IST

ಈಶ್ವರಪ್ಪ- ಸಂತೋಷ್ ವಿವಾದ ಸಿಎಂ ಬಗೆಹರಿಸಿದ್ದರೆ ಇಂದು ಒಂದು ಜೀವ ಉಳಿಯುತಿತ್ತು : ಬಯ್ಯಾಪೂರ

ಕುಷ್ಟಗಿ : ಈ ಮೊದಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ವಿವಾದದ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ ಅವರುಗಳನ್ನು ಕರೆಯಿಸಿಕೊಂಡು ವಿವಾದ ಬಗೆಹರಿಸಿದ್ದರೆ ಸಂತೋಷ ಪಾಟೀಲ ಅವರ ಪ್ರಾಣ ಉಳಿಯುತ್ತಿತ್ತು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅಭಿಪ್ರಾಯಪಟ್ಟರು.

ಉದಯವಾಣಿಯೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಪಾಟೀಲ, ಸಚಿವ ಈಶ್ವರಪ್ಪ ವಿರುದ್ದ ಪ್ರಧಾನಮಂತ್ರಿಯವರೆಗೂ ದೂರು ನೀಡಿದ್ದರಿಂದಲೇ ಈಶ್ವರಪ್ಪ ಅವರು ತಮ್ಮ ಕಾರ್ಯಕರ್ತನ ಮೇಲೆ ಒತ್ತಡ ಹಾಕಿರುವ ಬಗ್ಗೆ ಗುಮಾನಿ ವ್ಯಕ್ತವಾಗುತ್ತಿದೆ. ಪ್ರಥಮ ದರ್ಜೆ ಗುತ್ತಿಗೆದಾರ, ಸಚಿವ ಈಶ್ವರಪ್ಪ ಅವರ ಒಡನಾಡಿಯೂ ಆಗಿದ್ದರು. ಅಂತವರ ಪರಿಸ್ಥಿತಿ ಹೀಗಾದರೆ ಬೇರೆಯವರ ಯಾವ ರೀತಿಯಾಗಬಹುದು ಎನ್ನುವುದು ಸಮಾಜ ಅರ್ಥ ಮಾಡಿಕೊಳ್ಳಬೇಕಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ, ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗ ಸತ್ಯ. ಸರ್ಕಾರ ಪರಿಶೀಲಿಸಿ ಸೂಕ್ತವಾದ ಏಜೆನ್ಸಿಯ ಮೂಲಕ ಈ ದುರಂತ ಸಾವು ಯಾವ ರೀತಿಯಾಗಿದೆ. ಆಗಲು ಕಾರಣವೇನೆಂಬುದನ್ನು ತನಿಖೆ ನಡೆಸಬೇಕಿರುವುದು ಸರ್ಕಾರ ಜವಾಬ್ದಾರಿ ಆಗಿದೆ.

ಇದನ್ನೂ ಓದಿ : ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪುಟದಿಂದ ವಜಾ ಮಾಡಿ: ಈಶ್ವರ್ ಖಂಡ್ರೆ  

ಸಚಿವ ಈಶ್ವರಪ್ಪ ವಿರುದ್ದ 40 ಪರ್ಸೇಂಟೇಜ್ ಆರೋಪಿಸಿದ್ದ ಸಂಧರ್ಭದಲ್ಲಿ ಸಚಿವ ಈಶ್ವರಪ್ಪ ಅವರು, ಸಂತೋಷ ಪಾಟೀಲ ವಿರುದ್ದ ಮಾನನಷ್ಟ ಮೊಕದ್ದಮೆ ಬಗ್ಗೆ ಪ್ರಸ್ತಾಪಿಸಿದ್ದರು. ಅದು ಎಷ್ಟರ ಮಟ್ಟಿಗೆ ನಿಜ ಎನ್ನುವುದು ಗೊತ್ತಿಲ್ಲ. ಸಂತೋಷ ಪಾಟೀಲ ಪ್ರಾಣ ಕಳೆದುಕೊಳ್ಳುವ ಮಟ್ಟಿಗೆ ಹೋಗಬಾರದಿತ್ತು. ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರವಾಗಿದೆ. ಸರ್ಕಾರ ಯಾರೇ ಮಾಡಿರಲಿ ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.