ಇಂದ್ರಾಣಿ ನದಿ: ಕುಸಿದ ತಡೆಗೋಡೆ ತೆರವು


Team Udayavani, Apr 13, 2022, 11:36 AM IST

barrier

ಉಡುಪಿ: ನಗರದ ಮಧ್ಯಭಾಗದಲ್ಲಿ ಹರಿಯುವ ಇಂದ್ರಾಣಿ ನದಿಯ ಕುಸಿದ ತಡೆಗೋಡೆಗಳ ತೆರವು ಕಾರ್ಯಚರಣೆಯನ್ನು ಶುರುವಾಗಿದೆ.

ಇಂದ್ರಾಣಿ ನದಿ: ತಡೆಗೋಡೆಗಿಲ್ಲ ಕಾಯಕಲ್ಪ ಶೀರ್ಷಿಕೆಯಡಿ ಉದಯವಾಣಿ ಸುದಿನ ಎ.9ರಂದು ವಿಸ್ತೃತ ವರದಿ ಪ್ರಕಟಿಸಿತ್ತು.ವರದಿಗೆ ಸ್ಪಂದಿಸಿದ ಸಣ್ಣ ನೀರಾವರಿ ಇಲಾಖೆ ಮತ್ತು ನಗರಸಭೆ ಆಡಳಿತ, ಕುಸಿದಿರುವ ತಡೆಗೋಡೆ ಕಲ್ಲು ತೆರವು ಕೆಲಸವನ್ನು ಆರಂಭಿಸಿದೆ.

ತಡೆಗೋಡೆ ಕುಸಿದ ಕಡೆಗಳಲ್ಲಿ ನೀರು ಹರಿಯಲಾರದಷ್ಟು ಬ್ಲಾಕ್‌ ಆಗಿದೆ. ಮಳೆಗಾಲ ಆರಂಭವಾಗುವ ಮೊದಲೇ ತೆರವು ಕಾರ್ಯ ಪೂರ್ಣಗೊಂಡು, ಹೊಸ ಗೋಡೆ ನಿರ್ಮಾಣ ಮಾಡಿದರಷ್ಟೇ ಮುಂದಿನ ಅವಾಂತರ ತಡೆಯಬಹುದಾ ಗಿದೆ. ಇಲ್ಲವಾದರೆ ಮಳೆಗಾಲದಲ್ಲಿ ಪುನಃ ನಗರದ ಜತೆಗೆ ನರಕ ಯಾತನೆ ಅನುಭವಿಸಬೇಕಾಗುತ್ತದೆ.

ಸಣ್ಣ ಮಳೆಗೂ ಇಂದ್ರಾಣಿ ನದಿ ಉಕ್ಕಿ ಹರಿಯುತ್ತದೆ. ಕಳೆದ ವರ್ಷದ ಮಳೆಗಾಲ ದಲ್ಲಿ ತಡೆಗೋಡೆ ಕುಸಿದ ಜಾಗದಲ್ಲಿ ನೀರು ಸರಾಗವಾಗಿ ಹರಿಯದೆ ನದಿಪಾತ್ರದಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.

ಈ ಹಿಂದೆ ಕಲ್ಲಿನಲ್ಲಿ ಕಟ್ಟಿದ ತಡೆಗೋಡೆ ಕಲ್ಲುಗಳು ಒಂದೊಂದಾಗಿ ಕೆಳಗೆ ಬೀಳು ತ್ತಿದ್ದು, ಕೆಲವು ಕಡೆಗಳಲ್ಲಿ ಸಾಕಷ್ಟು ಉದ್ದದ ಕಾಂಕ್ರೀಟ್‌ನ ತಡೆಗೋಡೆ ಕುಸಿದು ಬಿದ್ದಿವೆ. ಕಲ್ಸಂಕ ವೃತ್ತ ಬಳಿ ಕೃಷ್ಣಮಠಕ್ಕೆ ಸಾಗುವ ರಸ್ತೆ, ಗುಂಡಿಬೈಲು, ಮಠದಬೆಟ್ಟು ಮೊದಲಾದ ಕಡೆಗಳಲ್ಲಿ ಹಲವು ವರ್ಷಗಳ ಹಿಂದೆ ಕಲ್ಲಿನಿಂದ ಕಟ್ಟಲಾಗಿದ್ದ ಬೃಹತ್‌ ತಡೆಗೋಡೆ ಕುಸಿದಿದ್ದು, ಈ ಭಾಗದಲ್ಲಿ ಪ್ರಸ್ತುತ ಕೆಲಸ ನಡೆಯುತ್ತಿದೆ.

ಕುಸಿದ ಕಲ್ಲು ತೆರವುಗೊಳಿಸಲಾಗುತ್ತಿದೆ

ಇಂದ್ರಾಣಿ ನದಿಗೆ ತಡೆಗೋಡೆ ಕಟ್ಟಲು ದೊಡ್ಡ ಮೊತ್ತದ ಅನುದಾನ ಅಗತ್ಯವಿದೆ. ಸಣ್ಣ ನೀರಾವರಿ ಇಲಾಖೆ ಮೂಲಕ ಈ ಕಾಮಗಾರಿ ನಡೆಸಲು ಮತ್ತು ಅನುದಾನ ಅಗತ್ಯದ ಬಗ್ಗೆ ಶಾಸಕರೊಂದಿಗೆ ಮನವಿ ಮಾಡಿಕೊಂಡಿದ್ದೇವೆ. ಈಗಾಗಲೆ ನೀರು ಬ್ಲಾಕ್‌ ಆಗದಂತೆ ಇಂದ್ರಾಣಿ ಸ್ವತ್ಛಗೊಳಿಸುವ ಕೆಲಸ ನಡೆಯುತ್ತಿದೆ. ತಡೆಗೋಡೆ ಕುಸಿದುಬಿದ್ದು ಅಲ್ಲಲ್ಲಿ ಬ್ಲಾಕ್‌ ಆಗಿರುವ ಬಗ್ಗೆ ತಿಳಿದುಬಂದಿದೆ. ಕುಸಿದ ಕಲ್ಲುಗಳನ್ನು ತೆರವುಗೊಳಿಸಿ, ಹೂಳು ತೆಗೆಯುವ ಕಾಮಗಾರಿ ನಡೆಯುತ್ತಿದೆ. –ಸುಮಿತ್ರಾ ಎಸ್‌. ನಾಯಕ್‌, ಅಧ್ಯಕ್ಷೆ, ಉಡುಪಿ ನಗರಸಭೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.