![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 13, 2022, 2:35 PM IST
ಚಿಕ್ಕಮಗಳೂರು: ರಾಜ್ಯಾದ್ಯಂತ ಗುರುವಾರ ಕೆಜಿಎಫ್ 2 ಬಿಡುಗಡೆಯಾಗಲಿದ್ದು, ಚಿಕ್ಕಮಗಳೂರು ನಗರದಲ್ಲಿ ಕೆಜಿಎಫ್ 2 ಪ್ರದರ್ಶನ ಇಲ್ಲವೆಂದು ನಾಗಲಕ್ಷ್ಮಿ ಥಿಯೇಟರ್ ಮುಂಭಾಗದಲ್ಲಿ ಯಶ್ ಅಭಿಮಾನಿಗಳು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಕೆಜಿಎಫ್ 2 ಪ್ರದರ್ಶನ ಇಲ್ಲವೆಂದು ಯಶ್ ಅಭಿಮಾನಿಗಳು ಥಿಯೇಟರ್ ಮಾಲೀಕರ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಸಿ.ಟಿ.ರವಿ, ಪ್ರತಿಭಟನಾಕಾರರ ಮನವೋಲಿಸಿ, ನಟ ಯಶ್ ಹಾಗೂ ವಿತರಕರ ಜೊತೆ ಮಾತನಾಡುವ ಭರವಸೆ ನೀಡಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.