![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2022, 1:03 PM IST
ಶಿವಮೊಗ್ಗ: ವ್ಯಕ್ತಿಗಳಿಗೆ ಕೆಲವೊಮ್ಮೆ ಪರೀಕ್ಷೆಗಳು ಎದುರಾಗುತ್ತವೆ. ಷಡ್ಯಂತ್ರ ನಡೆಸಿದವರು ಈಗ ಗೆದ್ದಿದ್ದೇವೆ ಎಂದುಕೊಂಡಿರಬಹುದು. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತಿದ್ದೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬಾರದು ಎಂದು ಮಹಿಳಾ ಕಾರ್ಯಕರ್ತರು ಒತ್ತಾಯ ಮಾಡಿ ಕಣ್ಣೀರು ಹಾಕಿದರು.
ಇದನ್ನೂ ಓದಿ:ತನಿಖೆಯಲ್ಲಿ ವಾಟ್ಸಪ್ ಡೆತ್ ನೋಟ್ ಪ್ರಮುಖ ಪಾತ್ರ ವಹಿಸಲಿದೆ: ಆರಗ ಜ್ಞಾನೇಂದ್ರ
ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಈಶ್ವರಪ್ಪ, ಹಿಂದೆ ಪಕ್ಷದ ಮುಖಂಡರು ಪಕ್ಷದ ಅಧ್ಯಕ್ಷನಾಗುವಂತೆ ಹೇಳಿದಾಗ ನಾನು ಸಚಿವ ಸ್ಥಾನ ತ್ಯಜಿಸಿ ಪಕ್ಷದ ಅಧ್ಯಕ್ಷನಾಗಿದ್ದೆ. ಇದೀಗ ನನ್ನ ಮೇಲೆ ಆರೋಪ ಬಂದಿದೆ ಹಾಗಾಗಿ ರಾಜೀನಾಮೆ ನೀಡುತ್ತೇನೆ. ತಪ್ಪಾಗಿದ್ದರೆ ನನಗೆ ಶಿಕ್ಷೆಯಾಗಲಿ. ನನ್ನ ಮನೆದೇವರಾದ ಚೌಡೇಶ್ವರಿ ಹಾಗೂ ಮಲ್ಲೇಶ್ವರನಿಗೆ ನಾನು ನಿಷ್ಟೆಯಿಂದ ಪೂಜೆ ಮಾಡುತ್ತೇನೆ. ನಾನು ಆರೋಪದಿಂದ ಮುಕ್ತನಾಗಿ ಬರುತ್ತೇನೆ. ನೀವು ಅಳುತ್ತಾ ನನ್ನನ್ನು ಕಳುಹಿಸಿ ಕೊಡಬೇಡಿ ಎಂದು ಮನವಿ ಮಾಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.