![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
ಬಾಲಕನಿಗೆ ಹ್ಯಾಟ್ಸಾಫ್ ಹೇಳಿದ ನೆಟ್ಟಿಗರು
Team Udayavani, Apr 16, 2022, 7:45 AM IST
![ಬಾಲಕನಿಗೆ ಹ್ಯಾಟ್ಸಾಫ್ ಹೇಳಿದ ನೆಟ್ಟಿಗರು](https://www.udayavani.com/wp-content/uploads/2022/04/boy-620x452.jpg)
ಬಿಸಿಲ ಝಳದಿಂದ ಬಾಯಾರಿದ ವೃದ್ಧ ದಂಪತಿ, ರಸ್ತೆಯ ಪಕ್ಕದ ಕಟ್ಟೆಯ ಮೇಲೆ ದಣಿದು ಕೂತಿದ್ದಾರೆ.
ಯೂನಿಫಾರಂ ಧರಿಸಿರುವ ಶಾಲಾ ಬಾಲಕನೊಬ್ಬ ತನ್ನ ಬಾಟಲಿಯ ನೀರನ್ನು, ವೃದ್ಧ ದಂಪತಿಯ ಮುಂದಿದ್ದ ಖಾಲಿ ಬಾಟಲಿಗೆ ಸುರಿಯುತ್ತಿರುವ ಫೋಟೋ, ನೆಟ್ಟಿಗರ ಮನ ಕರಗಿಸಿದೆ.
ಐಎಎಸ್ ಅಧಿಕಾರಿ ಅವನಿಶ್ ಶರಣ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಈ ಫೋಟೋ, ಸಾಕಷ್ಟು ವೈರಲ್ ಆಗಿದೆ.
“ದ್ವೇಷ ಕಲಿಸಲಾಗುತ್ತದೆ; ಕರುಣೆ ಸಹಜವಾಗಿ ಬರುತ್ತದೆ’ ಎಂಬ ಫೋಟೋದ ಶೀರ್ಷಿಕೆ ಹಲವರ ಕಣ್ತೆರೆಸಿದೆ. ಈ ಹೃದಯಸ್ಪರ್ಶಿ ಚಿತ್ರಕ್ಕೆ 23,000ಕ್ಕೂ ಅಧಿಕ ಲೈಕ್ಗಳು ಬಿದ್ದಿವೆ.
Hatred is Taught. Kindness is Natural.❤️ pic.twitter.com/plKNo1asLv
— Awanish Sharan (@AwanishSharan) April 14, 2022
ಟಾಪ್ ನ್ಯೂಸ್
![One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?](https://www.udayavani.com/wp-content/uploads/2024/12/Election1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
![Yasin Malik](https://www.udayavani.com/wp-content/uploads/2024/12/Yasin-Malik-150x81.jpg)
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
![ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ](https://www.udayavani.com/wp-content/uploads/2024/12/CAR-3-150x91.jpg)
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.